ಇಂಜಿನ್ ಮತ್ತು ರೈಲು ಬೋಗಿ ಬೇರ್ಪಡಿಸುವಾಗ ಸಂಭವಿಸಿದ ಅಪಘಾತದಿಂದಾಗಿ ರೈಲ್ವೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಬಿಹಾರದ ಗುಸರಾಯ್ನ ಬರೌನಿ ಜಂಕ್ಷನ್ನಲ್ಲಿ ಶನಿವಾರ ನಡೆದಿದೆ.
ಮೃತ ರೈಲ್ವೇ ಕಾರ್ಮಿಕನನ್ನು ಬಿಹಾರದ ಸಮಸ್ತಿಪುರ ಜಿಲ್ಲೆಯ ದಲ್ಸಿಂಗ್ಸರಾಯ್ ಮೂಲದ ಅಮರ್ ಕುಮಾರ್ (35) ಎಂದು ಗುರುತಿಸಲಾಗಿದೆ. ಈತ ಸೊನಾಪುರ ರೈಲ್ವೆ ವಲಯ ವ್ಯಾಪ್ತಿಯ ನಿಲ್ದಾಣದಲ್ಲಿ ಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಈ ಅಪಘಾತದ ಭಯಾನಕ ದೃಶ್ಯಗಳನ್ನು ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಎರಡು ಬೋಗಿಗಳ ನಡುವೆ ರಾವ್ ಸಿಲುಕಿರುವುದು ಕಂಡುಬಂದಿದೆ. ಈ ಕುರಿತು ರೈಲ್ವೆ ಇಲಾಖಾಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…