ಇಂಟರ್ ನೆಟ್ ಕೇಬಲ್ ಕದ್ದೊಯ್ದ ಕಳ್ಳರು: ಕೇಬಲ್ ಇದ್ದ ಚೇಂಬರ್ ತೆರೆದು ಕೇಬಲ್ ಎಸ್ಕೇಪ್: ಇಂಟರ್ ನೆಟ್ ಸೇವೆ ಇಲ್ಲದೆ ಜನರ ಪರದಾಟ: ನಗರದ ಕರೇನಹಳ್ಳಿಯ ರಂಗನಾಥ ಬೇಕರಿ ಬಳಿ ಘಟನೆ

 

ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಚೇಂಬರ್ ಅಳವಡಿಸಿದ್ದು, ಚೇಂಬರ್ ನಲ್ಲಿ ಇದ್ದ ಇಂಟರ್ ನೆಟ್ ಕೇಬಲ್ ನ್ನು ಕಳ್ಳತನ ಮಾಡಿರುವ ಕಳ್ಳರು.

ನಗರದ ಕರೇನಹಳ್ಳಿ ರಂಗನಾಥ ಬೇಕರಿ ಬಳಿ ಘಟನೆ ನಡೆದಿದೆ. ಇಂಟರ್ ನೆಟ್ ಕೇಬಲ್ ಕಟ್ ಆಗಿದ್ದರಿಂದ ಸಾರ್ವಜನಿಕರು ಉಪಯೋಗಿಸುವ ಇಂಟರ್ ನೆಟ್ ಸೇವೆಯಲ್ಲಿ ಅಡಚಣೆ ಉಂಟಾಗಿದ್ದು, ಇದರಿಂದ ಸಾರ್ವಜನಿಕ ಮತ್ತು ಸೇವೆ ಒದಗಿಸುವ ಕಂಪನಿಗೆ ಸುಮಾರು 50 ಸಾವಿರ ನಷ್ಟವಾಗಿದೆ.

ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

16 minutes ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

1 hour ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

3 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

4 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

4 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

6 hours ago