ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಚೇಂಬರ್ ಅಳವಡಿಸಿದ್ದು, ಚೇಂಬರ್ ನಲ್ಲಿ ಇದ್ದ ಇಂಟರ್ ನೆಟ್ ಕೇಬಲ್ ನ್ನು ಕಳ್ಳತನ ಮಾಡಿರುವ ಕಳ್ಳರು.
ನಗರದ ಕರೇನಹಳ್ಳಿ ರಂಗನಾಥ ಬೇಕರಿ ಬಳಿ ಘಟನೆ ನಡೆದಿದೆ. ಇಂಟರ್ ನೆಟ್ ಕೇಬಲ್ ಕಟ್ ಆಗಿದ್ದರಿಂದ ಸಾರ್ವಜನಿಕರು ಉಪಯೋಗಿಸುವ ಇಂಟರ್ ನೆಟ್ ಸೇವೆಯಲ್ಲಿ ಅಡಚಣೆ ಉಂಟಾಗಿದ್ದು, ಇದರಿಂದ ಸಾರ್ವಜನಿಕ ಮತ್ತು ಸೇವೆ ಒದಗಿಸುವ ಕಂಪನಿಗೆ ಸುಮಾರು 50 ಸಾವಿರ ನಷ್ಟವಾಗಿದೆ.
ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…