ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಚೇಂಬರ್ ಅಳವಡಿಸಿದ್ದು, ಚೇಂಬರ್ ನಲ್ಲಿ ಇದ್ದ ಇಂಟರ್ ನೆಟ್ ಕೇಬಲ್ ನ್ನು ಕಳ್ಳತನ ಮಾಡಿರುವ ಕಳ್ಳರು.
ನಗರದ ಕರೇನಹಳ್ಳಿ ರಂಗನಾಥ ಬೇಕರಿ ಬಳಿ ಘಟನೆ ನಡೆದಿದೆ. ಇಂಟರ್ ನೆಟ್ ಕೇಬಲ್ ಕಟ್ ಆಗಿದ್ದರಿಂದ ಸಾರ್ವಜನಿಕರು ಉಪಯೋಗಿಸುವ ಇಂಟರ್ ನೆಟ್ ಸೇವೆಯಲ್ಲಿ ಅಡಚಣೆ ಉಂಟಾಗಿದ್ದು, ಇದರಿಂದ ಸಾರ್ವಜನಿಕ ಮತ್ತು ಸೇವೆ ಒದಗಿಸುವ ಕಂಪನಿಗೆ ಸುಮಾರು 50 ಸಾವಿರ ನಷ್ಟವಾಗಿದೆ.
ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…