ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಚೇಂಬರ್ ಅಳವಡಿಸಿದ್ದು, ಚೇಂಬರ್ ನಲ್ಲಿ ಇದ್ದ ಇಂಟರ್ ನೆಟ್ ಕೇಬಲ್ ನ್ನು ಕಳ್ಳತನ ಮಾಡಿರುವ ಕಳ್ಳರು.
ನಗರದ ಕರೇನಹಳ್ಳಿ ರಂಗನಾಥ ಬೇಕರಿ ಬಳಿ ಘಟನೆ ನಡೆದಿದೆ. ಇಂಟರ್ ನೆಟ್ ಕೇಬಲ್ ಕಟ್ ಆಗಿದ್ದರಿಂದ ಸಾರ್ವಜನಿಕರು ಉಪಯೋಗಿಸುವ ಇಂಟರ್ ನೆಟ್ ಸೇವೆಯಲ್ಲಿ ಅಡಚಣೆ ಉಂಟಾಗಿದ್ದು, ಇದರಿಂದ ಸಾರ್ವಜನಿಕ ಮತ್ತು ಸೇವೆ ಒದಗಿಸುವ ಕಂಪನಿಗೆ ಸುಮಾರು 50 ಸಾವಿರ ನಷ್ಟವಾಗಿದೆ.
ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…