ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಚೇಂಬರ್ ಅಳವಡಿಸಿದ್ದು, ಚೇಂಬರ್ ನಲ್ಲಿ ಇದ್ದ ಇಂಟರ್ ನೆಟ್ ಕೇಬಲ್ ನ್ನು ಕಳ್ಳತನ ಮಾಡಿರುವ ಕಳ್ಳರು.
ನಗರದ ಕರೇನಹಳ್ಳಿ ರಂಗನಾಥ ಬೇಕರಿ ಬಳಿ ಘಟನೆ ನಡೆದಿದೆ. ಇಂಟರ್ ನೆಟ್ ಕೇಬಲ್ ಕಟ್ ಆಗಿದ್ದರಿಂದ ಸಾರ್ವಜನಿಕರು ಉಪಯೋಗಿಸುವ ಇಂಟರ್ ನೆಟ್ ಸೇವೆಯಲ್ಲಿ ಅಡಚಣೆ ಉಂಟಾಗಿದ್ದು, ಇದರಿಂದ ಸಾರ್ವಜನಿಕ ಮತ್ತು ಸೇವೆ ಒದಗಿಸುವ ಕಂಪನಿಗೆ ಸುಮಾರು 50 ಸಾವಿರ ನಷ್ಟವಾಗಿದೆ.
ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…
ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…