ಇಂಟರ್ ನ್ಯಾಷನಲ್ ಟೇಕ್ವಾಂಡೋ ಫೆಡೆರೇಷನ್ ಆಫ್ ಇಂಡಿಯಾ (ಐ ಟಿ ಎಫ್) ಅಹಮದಾಬಾದ್, ಗುಜರಾತ್ ನಲ್ಲಿ ನಡೆದ 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ಮತ್ತು ಎರಡನೆಯ IL-DO ಮಾರ್ಷಲ್ ಆರ್ಟ್ಸ್ ನ್ಯಾಷನಲ್ ಡಿಸೆಂಬರ್ 23 ರಿಂದ 31 ವರೆಗೆ ನಡೆದಿತ್ತು. ಇದರಲ್ಲಿ 18ಕ್ಕೂ ಹೆಚ್ಚು ರಾಜ್ಯಗಳು ಭಾಗವಹಿಸಿದ್ದವು, ಕರ್ನಾಟಕದಿಂದ ಕೊಡಿಗೆಹಳ್ಳಿ ನಿವಾಸಿಗಳಾದ ಶ್ರೀ ಶ್ರೀ ರವಿಶಂಕರ್ ವಿದ್ಯಾ ಮಂದಿರ (ವಿದ್ಯಾರಣ್ಯಪುರ) ವಿದ್ಯಾರ್ಥಿಗಳಾದ ಸೌಜನ್ಯ ಮಂಜುನಾಥ್ 11ನೇ ತರಗತಿ ಕಾಮರ್ಸ್ ವಿಭಾಗ, 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಒಂದು ಚಿನ್ನದ ಪದಕ, ಎರಡು ಬೆಳ್ಳಿ ಪದಕ ಹಾಗೂ ಒಂದು ಕಂಚಿನ ಪದಕ ಗೆದ್ದಿರುತ್ತಾರೆ, ಹಾಗೂ IL-DO ನ್ಯಾಷನಲ್ ನಲ್ಲಿ ಒಂದು ಕಂಚಿನ ಪದಕ ಗೆದ್ದು ಜಯಶಾಲಿ ಆಗಿದ್ದಾರೆ.
ಶಶಾಂಕ್ ಮಂಜುನಾಥ್ 9ನೆ ತರಗತಿ , 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ, 3 ಚಿನ್ನದ ಪದಕ, ಒಂದು ಬೆಳ್ಳಿಯ ಪದಕ ಹಾಗೂ ಒಂದು ಕಂಚಿನ ಪದಕ ಗೆದ್ದಿರುತ್ತಾರೆ, IL-DO ನ್ಯಾಷನಲ್ ನಲ್ಲಿ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿಯ ಪದಕ ಗೆದ್ದು ನಮ್ಮ ಕರ್ನಾಟಕಕ್ಕೆ ಜಯ ತಂದುಕೊಟ್ಟಿದ್ದಾರೆ.
ಸೌಜನ್ಯ ಮಂಜುನಾಥ್ ಮತ್ತು ಶಶಾಂಕ್ ಮಂಜುನಾಥ್ ಸಹೋದರರು ತಮ್ಮ ಗುರುಗಳಾದ ಪ್ರದೀಪ್ ಜನಾರ್ಧನ್ ಮತ್ತು ಅವರ ತಂದೆ ತಾಯಿ ಹಾಗೂ ರಾಜ್ಯಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…