ಇಂಟರ್ ನ್ಯಾಷನಲ್ ಟೇಕ್ವಾಂಡೋ ಫೆಡೆರೇಷನ್ ಆಫ್ ಇಂಡಿಯಾ: ಸೌಜನ್ಯ ಮಂಜುನಾಥ್ ಮತ್ತು ಶಶಾಂಕ್ ಮಂಜುನಾಥ್ ಗೆ ಪದಕ

 

ಇಂಟರ್ ನ್ಯಾಷನಲ್ ಟೇಕ್ವಾಂಡೋ ಫೆಡೆರೇಷನ್ ಆಫ್ ಇಂಡಿಯಾ (ಐ ಟಿ ಎಫ್) ಅಹಮದಾಬಾದ್, ಗುಜರಾತ್ ನಲ್ಲಿ ನಡೆದ 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ಮತ್ತು ಎರಡನೆಯ IL-DO ಮಾರ್ಷಲ್ ಆರ್ಟ್ಸ್ ನ್ಯಾಷನಲ್ ಡಿಸೆಂಬರ್ 23 ರಿಂದ 31 ವರೆಗೆ ನಡೆದಿತ್ತು. ಇದರಲ್ಲಿ 18ಕ್ಕೂ ಹೆಚ್ಚು ರಾಜ್ಯಗಳು ಭಾಗವಹಿಸಿದ್ದವು, ಕರ್ನಾಟಕದಿಂದ ಕೊಡಿಗೆಹಳ್ಳಿ ನಿವಾಸಿಗಳಾದ ಶ್ರೀ  ಶ್ರೀ ರವಿಶಂಕರ್ ವಿದ್ಯಾ ಮಂದಿರ (ವಿದ್ಯಾರಣ್ಯಪುರ) ವಿದ್ಯಾರ್ಥಿಗಳಾದ ಸೌಜನ್ಯ ಮಂಜುನಾಥ್ 11ನೇ ತರಗತಿ ಕಾಮರ್ಸ್ ವಿಭಾಗ, 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಒಂದು ಚಿನ್ನದ ಪದಕ, ಎರಡು ಬೆಳ್ಳಿ ಪದಕ ಹಾಗೂ ಒಂದು ಕಂಚಿನ ಪದಕ ಗೆದ್ದಿರುತ್ತಾರೆ, ಹಾಗೂ IL-DO ನ್ಯಾಷನಲ್ ನಲ್ಲಿ ಒಂದು ಕಂಚಿನ ಪದಕ ಗೆದ್ದು ಜಯಶಾಲಿ ಆಗಿದ್ದಾರೆ.

ಶಶಾಂಕ್ ಮಂಜುನಾಥ್ 9ನೆ ತರಗತಿ , 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ, 3 ಚಿನ್ನದ ಪದಕ, ಒಂದು ಬೆಳ್ಳಿಯ ಪದಕ ಹಾಗೂ ಒಂದು ಕಂಚಿನ ಪದಕ ಗೆದ್ದಿರುತ್ತಾರೆ, IL-DO ನ್ಯಾಷನಲ್ ನಲ್ಲಿ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿಯ ಪದಕ ಗೆದ್ದು ನಮ್ಮ ಕರ್ನಾಟಕಕ್ಕೆ ಜಯ ತಂದುಕೊಟ್ಟಿದ್ದಾರೆ.

ಸೌಜನ್ಯ ಮಂಜುನಾಥ್ ಮತ್ತು ಶಶಾಂಕ್ ಮಂಜುನಾಥ್ ಸಹೋದರರು ತಮ್ಮ ಗುರುಗಳಾದ ಪ್ರದೀಪ್ ಜನಾರ್ಧನ್ ಮತ್ತು ಅವರ ತಂದೆ ತಾಯಿ ಹಾಗೂ ರಾಜ್ಯಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

15 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

19 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

19 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

22 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago