ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ -2023: ಚಾಂಪಿಯನ್ ಪಟ್ಟ ಅಲಂಕರಿಸಿ ಇತಿಹಾಸ ಸೃಷ್ಟಿಸಿದ ರಾಂಕಿರೆಡ್ಡಿ-ಚಿರಾಗ್ ಜೋಡಿ

ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ -2023 ಟೂರ್ನಿಯ ಚಾಂಪಿಯನ್​ ಪಟ್ಟ ಅಲಂಕರಿಸಿದ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಹಾಗೂ ಚಿರಾಗ್‌ ಶೆಟ್ಟಿ.

ಆ ಮೂಲಕ ಬ್ಯಾಡ್ಮಿಂಟನ್‌ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ.

ಶನಿವಾರ ಫೈನಲ್​ಗೆ ಲಗ್ಗೆ ಇಡುವ ಮೂಲಕ ವರ್ಲ್ಡ್ ಟೂರ್‌ ಸೂಪರ್‌-1000ನಲ್ಲಿ ಈ ಸಾಧನೆಗೈದು, ಇದೀಗ ಚೊಚ್ಚಲ ಪ್ರಶಸ್ತಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಾತ್ವಿಕ್-ಚಿರಾಗ್ 21-17, 21-18 ಸೆಟ್ ಗಳ ಮೂಲಕ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೊಹ್ ಜೋಡಿಯನ್ನು ಸೋಲಿಸಿದರು. ಇದರೊಂದಿಗೆ ಸೂಪರ್-1000 ಟೂರ್ನಿ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

43 minutes ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

1 hour ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

13 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

16 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

17 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

1 day ago