ಇಂದಿನಿಂದ ಮೂರು ದಿನ (ಜ.6ರಿಂದ 8ರವರೆಗೆ) ರಾಜ್ಯ ಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿ: ಸಕಲ‌ ಸಿದ್ಧತೆ

ಶಾಸಕ ಧೀರಜ್ ಮುನಿರಾಜ್ ಹುಟ್ಟುಹಬ್ಬದ ಪ್ರಯುಕ್ತ, ಕರ್ನಾಟಕ ರಾಜ್ಯ ಅಮೇಚೂರ್ ಕಬಡ್ಡಿ ಅಸೋಸಿಯೇಷನ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಷನ್, ಧೀರಜ್ ಮುನಿರಾಜ್ ಬ್ರಿಗೇಡ್ ಇವರ ಸಂಯುಕ್ತಾಶ್ರಯದಲ್ಲಿ ಅಂಜನಾದ್ರಿ ಕಪ್-2025, ಕರ್ನಾಟಕ ರಾಜ್ಯ ಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್ ಶಿಪ್ -2025 ಪಂದ್ಯಾವಳಿಯನ್ನು ಇಂದಿನಿಂದ ಅಂದರೆ ಜ.6ರಿಂದ 8ರವರೆಗೆ ತಾಲೂಕಿನ ಖಾಸ್ ಬಾಗ್ ನ ಶ್ರೀ ಆಂಜನೇಯಸ್ವಾಮಿ ದೇವಾಯಲದ ಸಮೀಪದಲ್ಲಿ‌ ಆಯೋಜನೆ ಮಾಡಲಾಗಿದೆ.

ಕಬಡ್ಡಿ ಪಂದ್ಯಾವಳಿಯಲ್ಲಿ ಸುಮಾರು 26 ಜಿಲ್ಲೆಯಗಳ ತಂಡಗಳು ಭಾಗವಹಿಸಲಿವೆ. ಇಂದು ಸಂಜೆ 6ಗಂಟೆಗೆ ಪಂದ್ಯಾವಳಿಗಳು ಪ್ರಾರಂಭವಾಗಲಿವೆ. ಇಂದಿನ ಕಾರ್ಯಕ್ರಮವನ್ನು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಉದ್ಘಾಟಿಸಲಿದ್ದಾರೆ ಎಂದು ಮಧುರೆ ಗ್ರಾಮ ಪಂಚಾಯಿತಿ ಸದಸ್ಯ, ಕಾರ್ಯಕ್ರಮದ ಆಯೋಜನ ಆರ್.ಆನಂದ ಮೂರ್ತಿ ತಿಳಿಸಿದರು.

ಪ್ರಥಮ ಬಹುಮಾನವಾಗಿ 1ಲಕ್ಷದ 101ರೂ. ನೀಡಲಾಗುವುದು. ಪಂದ್ಯಾವಳಿಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ…

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

6 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

15 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago