ಹಿಂದೂಗಳಲ್ಲಿ ಸಾಂಸ್ಕೃತಿಕ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಹಭಾಗಿತ್ವದಲ್ಲಿ ಇಂದಿನಿಂದ (ಏ.11) ಮೂರು ದಿನಗಳ ಕಾಲ ಶ್ರೀರಾಮ ಶೋಭಾಯಾತ್ರೆ ನಡೆಸಲಾಗುತ್ತಿದೆ.
ಇದರ ಭಾಗವಾಗಿ ಇಂದು ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು, ಬೈಕ್ ರ್ಯಾಲಿಗೆ ಶಾಸಕ ಧೀರಜ್ ಮುನಿರಾಜ್ ಅವರು ಚಾಲನೆ ನೀಡಿದರು.
ರ್ಯಾಲಿಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಭಾಗಿಯಾಗಿ, ರ್ಯಾಲಿ ಉದ್ದಕ್ಕೂ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಸಾಗಿದರು.
ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಏ.13ರವರೆಗೆ ಶ್ರೀರಾಮೋತ್ಸವ ನಡೆಯಲಿದ್ದು, ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದೆ.
ಮಾದಕ ವಸ್ತುಗಳ ನಿಷೇಧ, ಗೋ ಹತ್ಯೆ ಪ್ರತಿಬಂಧಕ ಕಾಯ್ದೆ ಜಾರಿ, ಲವ್ ಜಿಹಾದ್ ನಿರ್ಮೂಲನೆ, ವಕ್ಫ್ ಹೆಸರಿನಲ್ಲಿ ಆಸ್ತಿ ಕಬಳಿಕೆಗೆ ಅಂಕುಶ, ಹಿಂದೂಗಳ ಮತಾಂತರಕ್ಕೆ ತಡೆ, ಅಕ್ರಮ ವಲಸಿಗರ ಹಾವಳಿಗೆ ಕಡಿವಾಣಕ್ಕಾಗಿ ಹೋರಾಟ ನಡೆಸುವ ಪಂಚ ನಿರ್ಣಯ ಕೈಗೊಳ್ಳಲಾಗಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…