ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್ ಪುನರಾರಂಭ ಮಾಡಲು ಚರ್ಚೆ ಮಾಡಿದ್ದೇವೆ. ಅತಿ ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಜನರು ಊಟ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಆಗಬೇಕು. ಬೆಂಗಳೂರಿನಲ್ಲಿರುವ ಇಂದಿರಾ ಕ್ಯಾಂಟೀನ್ ಗಳ ಖರ್ಚು ವೆಚ್ಚಕ್ಕಾಗಿ ಬಿಬಿಎಂಪಿಯಿಂದ ಶೇ. 70ರಷ್ಟು ಹಾಗೂ ಸರ್ಕಾರ ಶೇ.30ರಷ್ಟು ಅನುದಾನ ಬಿಡುಗಡೆ ಆಗುತ್ತಿತ್ತು. ಈಗ ಶೇ.50/50 ಅನುದಾನ ಬಿಡುಗಡೆ ಮಾಡಬೇಕು ಸೂಚನೆ ನೀಡಲಾಗಿದೆ ಎಂದರು.
ಎಲ್ಲೆಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ತೆಗೆಯಬೇಕು ಎಂಬುದನ್ನು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇವೆ.
ಜನರಿಗೆ ನೀಡುವ ಊಟದಲ್ಲಿ ಕ್ವಾಲಿಟಿ ಹಾಗೂ ಕ್ವಾಂಟಿಟಿ ಕಾಪಾಡಬೇಕು ಎಂದು ತಿಳಿಸಲಾಗಿದೆ. ಸದ್ಯ ಮೆನುವಿನಲ್ಲೂ ಬದಲಾವಣೆ ಆಗಲಿದೆ. ಆದರೆ ದರ ಪರಿಷ್ಕರಣೆಯಲ್ಲಿ ಬದಲಾವಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…