ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್ ಪುನರಾರಂಭ ಮಾಡಲು ಚರ್ಚೆ ಮಾಡಿದ್ದೇವೆ. ಅತಿ ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಜನರು ಊಟ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಆಗಬೇಕು. ಬೆಂಗಳೂರಿನಲ್ಲಿರುವ ಇಂದಿರಾ ಕ್ಯಾಂಟೀನ್ ಗಳ ಖರ್ಚು ವೆಚ್ಚಕ್ಕಾಗಿ ಬಿಬಿಎಂಪಿಯಿಂದ ಶೇ. 70ರಷ್ಟು ಹಾಗೂ ಸರ್ಕಾರ ಶೇ.30ರಷ್ಟು ಅನುದಾನ ಬಿಡುಗಡೆ ಆಗುತ್ತಿತ್ತು. ಈಗ ಶೇ.50/50 ಅನುದಾನ ಬಿಡುಗಡೆ ಮಾಡಬೇಕು ಸೂಚನೆ ನೀಡಲಾಗಿದೆ ಎಂದರು.
ಎಲ್ಲೆಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ತೆಗೆಯಬೇಕು ಎಂಬುದನ್ನು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇವೆ.
ಜನರಿಗೆ ನೀಡುವ ಊಟದಲ್ಲಿ ಕ್ವಾಲಿಟಿ ಹಾಗೂ ಕ್ವಾಂಟಿಟಿ ಕಾಪಾಡಬೇಕು ಎಂದು ತಿಳಿಸಲಾಗಿದೆ. ಸದ್ಯ ಮೆನುವಿನಲ್ಲೂ ಬದಲಾವಣೆ ಆಗಲಿದೆ. ಆದರೆ ದರ ಪರಿಷ್ಕರಣೆಯಲ್ಲಿ ಬದಲಾವಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…