ಇಂದು ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಇಂದು (ಜೂ.22) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10 ಗಂಟೆ ಇಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟ, ಕೋಳೂರು, ಕಂಟನಕುಂಟೆ, ಆಳ್ವಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಟ್ಟೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

5 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

6 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

7 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

11 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

13 hours ago