ಇಂದು ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು ಇಲ್ಲಿವೆ…ಓದಿ…

ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12ರ‌ ಭಾನುವಾರದಂದು ಮಾಸಿಕ ನಿರ್ವಹಣಾ ಕಾರ್ಯ ಇರುತ್ತದೆ.

ಈ‌ ಹಿನ್ನೆಲೆ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12 ರ ಭಾನುವಾರ ಬೆಳ್ಳಿಗೆ 10 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್.ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ಬೆಸ್ಕಾಂ ಕೋರಿದೆ.

ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯ ಎಸ್.ಎಸ್ ಘಾಟಿ, ನೆಲ್ಲುಗುದಿಗೆ, ಗೆದ್ದಲಪಾಳ್ಯ, ಪಾಲ್ ಪಾಲ್ ದಿನ್ನೆ, ಲಗುಮೇನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ, ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬೀಡಿಗೆರೆ, ಗಂಟಿಗಾನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಮೆಳೆಕೋಟೆ, ದೊಡ್ಡರಾಯಪ್ಪನಹಳ್ಳಿ, ಚಿಕ್ಕರಾಯಪ್ಪನಹಳ್ಳಿ, ಸೊನ್ನಾಪುರ, ಊದನಹಳ್ಳಿ, ಮಾಚಗೊಂಡನಹಳ್ಳಿ, ತಪಸೀಪುರ, ಸೀಗೆಹಳ್ಳಿ, ಹೆಗ್ಗಡಹಳ್ಳಿ, ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

4 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

18 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago