ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12ರ ಭಾನುವಾರದಂದು ಮಾಸಿಕ ನಿರ್ವಹಣಾ ಕಾರ್ಯ ಇರುತ್ತದೆ.
ಈ ಹಿನ್ನೆಲೆ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12 ರ ಭಾನುವಾರ ಬೆಳ್ಳಿಗೆ 10 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್.ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ಬೆಸ್ಕಾಂ ಕೋರಿದೆ.
ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು
ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯ ಎಸ್.ಎಸ್ ಘಾಟಿ, ನೆಲ್ಲುಗುದಿಗೆ, ಗೆದ್ದಲಪಾಳ್ಯ, ಪಾಲ್ ಪಾಲ್ ದಿನ್ನೆ, ಲಗುಮೇನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ, ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬೀಡಿಗೆರೆ, ಗಂಟಿಗಾನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಮೆಳೆಕೋಟೆ, ದೊಡ್ಡರಾಯಪ್ಪನಹಳ್ಳಿ, ಚಿಕ್ಕರಾಯಪ್ಪನಹಳ್ಳಿ, ಸೊನ್ನಾಪುರ, ಊದನಹಳ್ಳಿ, ಮಾಚಗೊಂಡನಹಳ್ಳಿ, ತಪಸೀಪುರ, ಸೀಗೆಹಳ್ಳಿ, ಹೆಗ್ಗಡಹಳ್ಳಿ, ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…