ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ ಸಡಗರ. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.
ಗ್ರಾಮೀಣ ಪ್ರದೇಶಗಳಲ್ಲಿರುವ ಶ್ರೀ ರಾಮ ಆಂಜನೇಯ ದೇಗುಲಗಳಿಗೆ ನವಮಿ ಉತ್ಸವ ಅಂಗವಾಗಿ ದೇವಸ್ಥಾನಗಳಿಗೆ ಸುಣ್ಣ ಬಣ್ಣಗಳಿಂದ ಹಾಗೂ ಹೂವು, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾಮ ಮಹಿಮೆ ಸಾರುವ ಭಕ್ತಿ ಪ್ರಧಾನ ಗೀತೆಗಳು ಎಲ್ಲೆಡೆ ಮೊಳಗಿದವು.
ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ರಾಮನ ಶ್ರೀರಾಮ ಆಂಜನೇಯನ ದೇವರಿಗೆ ಭಕ್ತಿ ಪರವಶರಾದರು.
ದಿಮಘಟ್ಟನಹಳ್ಳಿ ಕುಟುಂಬದವರಿಂದ ಅರಳು ಮಲ್ಲಿಗೆ ಗೇಟ್ ಬಳಿ ಇರುವ ಶ್ರೀ ಪ್ರಸನ್ನಾಂಜನೇಯ ದೇವಸ್ಥಾನದಲ್ಲಿ ಸೌತೆಕಾಯಿ, ಕ್ಯಾರೆಟ್, ಕೊತ್ತಂಬರಿ ಸೊಪ್ಪು, ಹೆಸರು ಬೇಳೆ ಗೆಡ್ಡೆಕೋಸುಗಳಿಂದ ಗಣಪತಿ ಚಿತ್ರ ಬಿಡಿಸಿ ಅಲಂಕಾರ ಮಾಡಲಾಗಿತ್ತು. ಈ ಚಿತ್ರಭಕ್ತರ ಕಣ್ಮನ ಸೆಳೆಯಿತು.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…