ಇಂದು ಪ್ರಜಾತಂತ್ರದ ಹಬ್ಬ ಅದ್ಧೂರಿ ಆಚರಣೆ: ಮತದಾನ ದಿನದಂದು ಸಹ ಮುಂದುವರಿದ ಮತದಾನ ಅರಿವು ಕಾರ್ಯಕ್ರಮ: 100% ಮತದಾನಕ್ಕೆ ಜಾಗೃತಿ

ಇಂದು ಕರ್ನಾಟಕ ರಾಜ್ಯದಲ್ಲಿ ಪ್ರಜಾತಂತ್ರದ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಬೆಳಗ್ಗೆ 7ರಿಂದ ಆರಂಭವಾದ ಮತದಾನ ಪ್ರಕ್ರಿಯೆ, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಸ್ವೀಪ್ ಸಮಿತಿ ವತಿಯಿಂದ ವಿನೂತನವಾಗಿ ಹಲವು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಇಂದು ಸಹ ಕ್ಷೇತ್ರದಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಿ ಚುನಾವಣೆ ಯಶಸ್ವಿಗೊಳಿಸುವಂತೆ ಮತದಾರರಲ್ಲಿ ಮನವಿ ಮಾಡಲಾಯಿತು.

ಪ್ರಜಾತಂತ್ರ ಹಬ್ಬವನ್ನು ಸಂಪೂರ್ಣ, ಶಾಂತಿಯುತ, ನ್ಯಾಯಸಮ್ಮತ, ಪಾರದರ್ಶಕವಾಗಿ ಆಚರಿಸಲು ಅವಿರತವಾಗಿ ದುಡಿಯುತ್ತಿರುವ ಅಧಿಕಾರಿಗಳು, ಚುನಾವಣಾ ಸಿಬ್ಬಂದಿ.

ವೃದ್ಧರಿಗೆ, ವಿಶೇಷಚೇತನರಿಗೆ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಲು ವಾಹನ ವ್ಯವಸ್ಥೆ, ವೀಲ್ ಚೇರ್ ವ್ಯವಸ್ಥೆ ಒದಗಿಸಿ ಮತದಾನ ಮಾಡಲು ಸಹಕರಿಸುತ್ತಿರುವ ಅಧಿಕಾರಿಗಳು. ಮತದಾರರಿಂದಲೇ ವಿನೂತನವಾಗಿ ಮತದಾನ ಜಾಗೃತಿ ಮೂಡಿಸಲಾಯಿತು.

ಕ್ಷೇತ್ರದ ಮತಗಟ್ಟೆಗಳಿಗೆ ನೋಡಲ್ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ಚುನಾವಣಾ ಅಧಿಕಾರಿ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ‌ ನಡೆಸಿ ಶಾಂತಿಯುತ ಮತದಾನಕ್ಕೆ ಸಹಕರಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

4 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

6 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

17 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

18 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

20 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

22 hours ago