ಇಂದು ಪ್ರಜಾವಾಣಿ ಅಮೃತಮಹೋತ್ಸವದ ಅಂಗವಾಗಿ ಪರೀಕ್ಷಾ ದಿಕ್ಸೂಚಿ ಉಪನ್ಯಾಸ

ಪ್ರಜಾವಾಣಿ ಅಮೃತಮಹೋತ್ಸವದ ಅಂಗವಾಗಿ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಪರೀಕ್ಷಾ ದಿಕ್ಸೂಚಿ ಉಪನ್ಯಾಸ ಕಾರ್ಯಕ್ರಮ ಫೆ.8 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆರ್ಎಲ್ಜೆಐಟಿ ಕ್ಯಾಂಪಸ್ನಲ್ಲಿನ ಆರ್.ಎಲ್.ಜಾಲಪ್ಪ ಕಲಾ ಮಂದಿರದಲ್ಲಿ ನಡೆಯಲಿದೆ.

ಉಪನ್ಯಾಸ ಕಾರ್ಯಕ್ರಮವನ್ನು ಐಎಎಸ್ ಅಧಿಕಾರಿ ಸಿ.ಎಸ್.ಕರೀಗೌಡ ಉದ್ಘಾಟಿಸಲಿದ್ದಾರೆ. ಪ್ರಜಾವಾಣಿ ಅಮೃತಮಹೋತ್ಸವ ಕುರಿತು ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವಿಂದ್ರಭಟ್ಟ ಅವರು ಮಾತನಾಡಲಿದ್ದಾರೆ.

ಬೆಂಗಳೂರಿನ ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ಎಲ್.ಸವಿತಾ ಪರೀಕ್ಷಾ ದಿಕ್ಸೂಚಿ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀದೇವರಾಜ ಅರಸು ಏಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಜೆ.ರಾಜೇಂದ್ರ ವಹಿಸಲಿದ್ದಾರೆ.

ಸಮಾರಂದಲ್ಲಿ ಮುಖ್ಯಅತಿಥಿಗಳಾಗಿ ಶ್ರೀದೇವರಾಜ ಅರಸು ಏಜುಕೇಷನ್ ಟ್ರಸ್ಟ್ ಅಧ್ಯಕ್ಷ ಜಿ.ಎಚ್.ನಾಗರಾಜ್,ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಜಿಲ್ಲಾ ಉಪನಿರ್ದೇಶಕ ಶ್ರೀಕಂಠ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಭಾಗವಹಿಸಲಿದ್ದಾರೆ. ಜವಹಾರ್ ನವೋದಯ ವಿದ್ಯಾಲಯದ ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥನೆ ಹಾಗೂ ನಾಡಗೀತೆಯನ್ನು ಹಾಡಲಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

6 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

7 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

8 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

12 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

13 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

13 hours ago