ಇಂದು ಪ್ರಜಾವಾಣಿ ಅಮೃತಮಹೋತ್ಸವದ ಅಂಗವಾಗಿ ಪರೀಕ್ಷಾ ದಿಕ್ಸೂಚಿ ಉಪನ್ಯಾಸ

ಪ್ರಜಾವಾಣಿ ಅಮೃತಮಹೋತ್ಸವದ ಅಂಗವಾಗಿ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಪರೀಕ್ಷಾ ದಿಕ್ಸೂಚಿ ಉಪನ್ಯಾಸ ಕಾರ್ಯಕ್ರಮ ಫೆ.8 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆರ್ಎಲ್ಜೆಐಟಿ ಕ್ಯಾಂಪಸ್ನಲ್ಲಿನ ಆರ್.ಎಲ್.ಜಾಲಪ್ಪ ಕಲಾ ಮಂದಿರದಲ್ಲಿ ನಡೆಯಲಿದೆ.

ಉಪನ್ಯಾಸ ಕಾರ್ಯಕ್ರಮವನ್ನು ಐಎಎಸ್ ಅಧಿಕಾರಿ ಸಿ.ಎಸ್.ಕರೀಗೌಡ ಉದ್ಘಾಟಿಸಲಿದ್ದಾರೆ. ಪ್ರಜಾವಾಣಿ ಅಮೃತಮಹೋತ್ಸವ ಕುರಿತು ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವಿಂದ್ರಭಟ್ಟ ಅವರು ಮಾತನಾಡಲಿದ್ದಾರೆ.

ಬೆಂಗಳೂರಿನ ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ಎಲ್.ಸವಿತಾ ಪರೀಕ್ಷಾ ದಿಕ್ಸೂಚಿ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀದೇವರಾಜ ಅರಸು ಏಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಜೆ.ರಾಜೇಂದ್ರ ವಹಿಸಲಿದ್ದಾರೆ.

ಸಮಾರಂದಲ್ಲಿ ಮುಖ್ಯಅತಿಥಿಗಳಾಗಿ ಶ್ರೀದೇವರಾಜ ಅರಸು ಏಜುಕೇಷನ್ ಟ್ರಸ್ಟ್ ಅಧ್ಯಕ್ಷ ಜಿ.ಎಚ್.ನಾಗರಾಜ್,ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಜಿಲ್ಲಾ ಉಪನಿರ್ದೇಶಕ ಶ್ರೀಕಂಠ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಭಾಗವಹಿಸಲಿದ್ದಾರೆ. ಜವಹಾರ್ ನವೋದಯ ವಿದ್ಯಾಲಯದ ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥನೆ ಹಾಗೂ ನಾಡಗೀತೆಯನ್ನು ಹಾಡಲಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago