ಪ್ರಜಾವಾಣಿ ಅಮೃತಮಹೋತ್ಸವದ ಅಂಗವಾಗಿ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಪರೀಕ್ಷಾ ದಿಕ್ಸೂಚಿ ಉಪನ್ಯಾಸ ಕಾರ್ಯಕ್ರಮ ಫೆ.8 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆರ್ಎಲ್ಜೆಐಟಿ ಕ್ಯಾಂಪಸ್ನಲ್ಲಿನ ಆರ್.ಎಲ್.ಜಾಲಪ್ಪ ಕಲಾ ಮಂದಿರದಲ್ಲಿ ನಡೆಯಲಿದೆ.
ಉಪನ್ಯಾಸ ಕಾರ್ಯಕ್ರಮವನ್ನು ಐಎಎಸ್ ಅಧಿಕಾರಿ ಸಿ.ಎಸ್.ಕರೀಗೌಡ ಉದ್ಘಾಟಿಸಲಿದ್ದಾರೆ. ಪ್ರಜಾವಾಣಿ ಅಮೃತಮಹೋತ್ಸವ ಕುರಿತು ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವಿಂದ್ರಭಟ್ಟ ಅವರು ಮಾತನಾಡಲಿದ್ದಾರೆ.
ಬೆಂಗಳೂರಿನ ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ಎಲ್.ಸವಿತಾ ಪರೀಕ್ಷಾ ದಿಕ್ಸೂಚಿ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀದೇವರಾಜ ಅರಸು ಏಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಜೆ.ರಾಜೇಂದ್ರ ವಹಿಸಲಿದ್ದಾರೆ.
ಸಮಾರಂದಲ್ಲಿ ಮುಖ್ಯಅತಿಥಿಗಳಾಗಿ ಶ್ರೀದೇವರಾಜ ಅರಸು ಏಜುಕೇಷನ್ ಟ್ರಸ್ಟ್ ಅಧ್ಯಕ್ಷ ಜಿ.ಎಚ್.ನಾಗರಾಜ್,ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಜಿಲ್ಲಾ ಉಪನಿರ್ದೇಶಕ ಶ್ರೀಕಂಠ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಭಾಗವಹಿಸಲಿದ್ದಾರೆ. ಜವಹಾರ್ ನವೋದಯ ವಿದ್ಯಾಲಯದ ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥನೆ ಹಾಗೂ ನಾಡಗೀತೆಯನ್ನು ಹಾಡಲಿದ್ದಾರೆ.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…