ಇಂದು ಮುಂಜಾನೆ ಭೀಕರ ಅಪಘಾತ: ಬೈಕ್ ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ: ಬೈಕ್ ಸವಾರ ಸ್ಥಳದಲ್ಲೇ‌ ಸಾವು

ಇಂದು ಮುಂಜಾನೆ ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ‌ ಸಾವನ್ನಪ್ಪಿದ್ದಾನೆ.

ಘಟನೆ ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿಯಲ್ಲಿರುವ ಪೆಟ್ರೋಲ್ ಬಂಕ್ ಎದುರು ನಡೆದಿದೆ.

ಮೃತನನ್ನು ಉತ್ತರ ಭಾರತದ ಮೂಲದವನು ಎಂದು ತಿಳಿದುಬಂದಿದೆ.‌ ಸದ್ಯ ಹೆಸರು, ವಯಸ್ಸು ತಿಳಿದುಬಂದಿರುವುದಿಲ್ಲ. ಬಾಶೆಟ್ಟಿಹಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ಮಾಹಿತಿ ಒದಗಿಬಂದಿದೆ….

ಸ್ಥಳಕ್ಕೆ‌ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಂಭ್ರಮ

ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…

15 hours ago

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…

16 hours ago

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…

20 hours ago

ತಂದೆಯಿಂದಲೇ 6 ವರ್ಷದ ಮಗನ ಕೊಲೆ: ಕಾರಣ ಏನು ಗೊತ್ತಾ….?

ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ.‌ ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…

20 hours ago

ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಾವು ಸಾಗಬೇಕು- ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…

23 hours ago

ಮನೆಯಲ್ಲಿ ವ್ಯಕ್ತಿ ನೇಣಿಗೆ ಶರಣು

ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…

1 day ago