ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ತಾಲೂಕಿನ ಪುಣ್ಯಕ್ಷೇತ್ರ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ಇಂದು ನಡೆಯಲಿದ್ದು, ಬ್ರಹ್ಮರಥೋತ್ಸವ ಕಣ್ತುಂಬಿಕೊಳ್ಳಲು ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಇತರೆ ರಾಜ್ಯಗಳ ನಾನಾ ಮೂಲೆಗಳಿಂದ ಭಕ್ತಾಧಿಗಳು ಸಾಗಾರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.
ಇಂದು ಮುಂಜಾನೆ ಸುಮಾರು 3 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಸುಬ್ರಹ್ಮಣ್ಯ ಹಾಗೂ ಲಕ್ಷ್ಮಿ ನರಸಿಂಹ ಸ್ವಾಮಿಯ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ.
ಭಕ್ತಾಧಿಗಳು ಸರ್ಪದೋಷ ನಿವಾರಣೆಗಾಗಿ ಕ್ಷೇತ್ರದಲ್ಲಿರುವ ನಾಗರ ಕಲ್ಲು, ಹುತ್ತಗಳಿಗೆ ಹಾಲು, ತುಪ್ಪ ಎರೆದು, ಅರಿಶಿಣ ಕುಂಕುಮ ಹಚ್ಚಿ, ವಿಶೇಷ ಪೂಜೆ ಮಾಡುವಲ್ಲಿ ನಿರತರಾಗಿದ್ದಾರೆ.
ಒಟ್ಟಿನಲ್ಲಿ ಘಾಟಿ ಬ್ರಹ್ಮರಥೋತ್ಸವ ಹಿನ್ನೆಲೆ ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ ಸಂಭ್ರಮ, ಸಡಗರ ಮನೆ ಮಾಡಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…