ಇಂದು ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ ಎಲ್ಲಾ ಪ್ರಮುಖ ನಾಯಕರು, ಮಿತ್ರಪಕ್ಷಗಳಾದ ತೆಲುಗು ದೇಶಂ ಪಕ್ಷ, ಜನತಾ ದಳ-ಯುನೈಟೆಡ್, ಶಿವಸೇನೆ ಮತ್ತು ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್)ದ ನಾಯಕರು ಭಾಗವಹಿಸಲಿದ್ದಾರೆ.
ಸಚಿವ ಸ್ಥಾನದ ಸಂಭವನೀಯ ಪಟ್ಟಿ ಇಲ್ಲಿದೆ…
1.ರಾಜ್ ನಾಥ್ ಸಿಂಗ್
2.ನಿತಿನ್ ಗಡ್ಕರಿ,
3.ನಿರ್ಮಲಾ ಸೀತರಾಮನ್
4.ಪಿಯೂಷ್ ಗೋಯಲ್
5.ಸರ್ಬಾನಂದ ಸೋನೋವಾಲ್
6.ಪ್ರಹ್ಲಾದ್ ಜೋಶಿ
7.ಶಿವರಾಜ್ ಸಿಂಗ್ ಚೌಹಾಣ್
8.ಅರ್ಜುನ್ ರಾಮ್ ಮೇಘವಾಲ್
9.ಕೆ ಅಣ್ಣಾಮಲೈ
10.ಜ್ಯೋತಿರಾಧಿತ್ಯ ಸಿಂಧ್ಯಾ
11.ಮನೋಹರ್ ಲಾಲ್ ಕಟ್ಟರ್
12.ಮಾನ್ ಸುಖ್ ಮಾಂಡವೀಯಾ
13.ಕಿರಣ್ ರಿಜುಜು
14.ಸುರೇಶ್ ಗೋಪಿ
15.ಅಶ್ವಿನಿ ವೈಷ್ಣವ್
16.ಕಮಲ್ ಜಿತ್ ಶರವತ್
17.ಪುರಂದೇಶ್ವರಿ,
18.ಜಿ ಕಿಶನ್ ರೆಡ್ಡಿ,
19.ಬಂಡಿ ಸಂಜಯ್
20.ಚಿರಾಗ್ ಪಾಸ್ವಾನ್
21.ಎಚ್ ಡಿ ಕುಮಾರಸ್ವಾಮಿ
22.ಚಂದ್ರಶೇಖರ್ ಪೆಮ್ಮಸಾನಿ
23.ರಾಮ್ ಮೋಹನ್ ನಾಯ್ಡು ಕಿಂಜರಾಪು
24.ರಾಮನಾಥ್ ಠಾಕೂರ್
25.ಲಾಲನ್ ಸಿಂಗ್
26.ಪ್ರತಾಪ್ ರಾವ್ ಜಾಧವ್
27.ಅನುಪ್ರಿಯ ಪಾಟೀಲ್
28.ಜಯಂತ್ ಚೌಧರಿ
29.ಜಿತನ್ ರಾಮ್ ಮಾಂಜಿ
30.ಪ್ರಭುಲ್ ಪಾಟೀಲ್
31.ರಾವ್ ಇಂದ್ರಜಿತ್ ಸಿಂಗ್
32.ರಾಮ್ ದಾಸ್ ಆಠಾವಳೆ
33.ನಿತ್ಯಾನಂದ ರೈ
34.ಸಂದೀಪನ್ ಬುಮ್ರೆ
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…