ಇಂದು ಸಂಜೆ 7-15ಕ್ಕೆ ಮೂರನೇ ಬಾರಿಗೆ ಮೋದಿ ದರ್ಬಾರ್ ಆರಂಭ: ಸಚಿವ ಸ್ಥಾನದ ಸಂಭವನೀಯ ಪಟ್ಟಿ ಇಲ್ಲಿದೆ… ಕೆ.ಅಣ್ಣಾಮಲೈ ಅವರಿಗೆ ಸಚಿವ ಸ್ಥಾನ ಫಿಕ್ಸ್..?

ಇಂದು ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ  ಹಿನ್ನೆಲೆ ಮೋದಿ ಅವರು ಇಂದು ಬೆಳಗ್ಗೆ ಮೊದಲಿಗೆ ರಾಜಘಾಟ್ ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದರು.

ನಂತರ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು.

ತದನಂತರ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ ಎಲ್ಲಾ ಪ್ರಮುಖ ನಾಯಕರು, ಮಿತ್ರಪಕ್ಷಗಳಾದ ತೆಲುಗು ದೇಶಂ ಪಕ್ಷ, ಜನತಾ ದಳ-ಯುನೈಟೆಡ್, ಶಿವಸೇನೆ ಮತ್ತು ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್)ದ ನಾಯಕರು ಭಾಗವಹಿಸಲಿದ್ದಾರೆ.

ಸಚಿವ ಸ್ಥಾನದ ಸಂಭವನೀಯ ಪಟ್ಟಿ ಇಲ್ಲಿದೆ…

1.ರಾಜ್ ನಾಥ್ ಸಿಂಗ್

2.ನಿತಿನ್ ಗಡ್ಕರಿ,

3.ನಿರ್ಮಲಾ ಸೀತರಾಮನ್

4.ಪಿಯೂಷ್ ಗೋಯಲ್

5.ಸರ್ಬಾನಂದ ಸೋನೋವಾಲ್

6.ಪ್ರಹ್ಲಾದ್ ಜೋಶಿ

7.ಶಿವರಾಜ್ ಸಿಂಗ್ ಚೌಹಾಣ್

8.ಅರ್ಜುನ್ ರಾಮ್ ಮೇಘವಾಲ್

9.ಕೆ ಅಣ್ಣಾಮಲೈ

10.ಜ್ಯೋತಿರಾಧಿತ್ಯ ಸಿಂಧ್ಯಾ

11.ಮನೋಹರ್ ಲಾಲ್ ಕಟ್ಟರ್

12.ಮಾನ್ ಸುಖ್ ಮಾಂಡವೀಯಾ

13.ಕಿರಣ್ ರಿಜುಜು

14.ಸುರೇಶ್ ಗೋಪಿ

15.ಅಶ್ವಿನಿ ವೈಷ್ಣವ್

16.ಕಮಲ್ ಜಿತ್ ಶರವತ್

17.ಪುರಂದೇಶ್ವರಿ,

18.ಜಿ ಕಿಶನ್ ರೆಡ್ಡಿ,

19.ಬಂಡಿ ಸಂಜಯ್

20.ಚಿರಾಗ್ ಪಾಸ್ವಾನ್

21.ಎಚ್ ಡಿ ಕುಮಾರಸ್ವಾಮಿ

22.ಚಂದ್ರಶೇಖರ್ ಪೆಮ್ಮಸಾನಿ

23.ರಾಮ್ ಮೋಹನ್ ನಾಯ್ಡು ಕಿಂಜರಾಪು

24.ರಾಮನಾಥ್ ಠಾಕೂರ್

25.ಲಾಲನ್ ಸಿಂಗ್

26.ಪ್ರತಾಪ್ ರಾವ್ ಜಾಧವ್

27.ಅನುಪ್ರಿಯ ಪಾಟೀಲ್

28.ಜಯಂತ್ ಚೌಧರಿ

29.ಜಿತನ್ ರಾಮ್ ಮಾಂಜಿ

30.ಪ್ರಭುಲ್ ಪಾಟೀಲ್

31.ರಾವ್ ಇಂದ್ರಜಿತ್ ಸಿಂಗ್

32.ರಾಮ್ ದಾಸ್ ಆಠಾವಳೆ

33.ನಿತ್ಯಾನಂದ ರೈ

34.ಸಂದೀಪನ್ ಬುಮ್ರೆ

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

5 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

7 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

7 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

8 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

10 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

14 hours ago