ಇಂದು ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ ಎಲ್ಲಾ ಪ್ರಮುಖ ನಾಯಕರು, ಮಿತ್ರಪಕ್ಷಗಳಾದ ತೆಲುಗು ದೇಶಂ ಪಕ್ಷ, ಜನತಾ ದಳ-ಯುನೈಟೆಡ್, ಶಿವಸೇನೆ ಮತ್ತು ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್)ದ ನಾಯಕರು ಭಾಗವಹಿಸಲಿದ್ದಾರೆ.
ಸಚಿವ ಸ್ಥಾನದ ಸಂಭವನೀಯ ಪಟ್ಟಿ ಇಲ್ಲಿದೆ…
1.ರಾಜ್ ನಾಥ್ ಸಿಂಗ್
2.ನಿತಿನ್ ಗಡ್ಕರಿ,
3.ನಿರ್ಮಲಾ ಸೀತರಾಮನ್
4.ಪಿಯೂಷ್ ಗೋಯಲ್
5.ಸರ್ಬಾನಂದ ಸೋನೋವಾಲ್
6.ಪ್ರಹ್ಲಾದ್ ಜೋಶಿ
7.ಶಿವರಾಜ್ ಸಿಂಗ್ ಚೌಹಾಣ್
8.ಅರ್ಜುನ್ ರಾಮ್ ಮೇಘವಾಲ್
9.ಕೆ ಅಣ್ಣಾಮಲೈ
10.ಜ್ಯೋತಿರಾಧಿತ್ಯ ಸಿಂಧ್ಯಾ
11.ಮನೋಹರ್ ಲಾಲ್ ಕಟ್ಟರ್
12.ಮಾನ್ ಸುಖ್ ಮಾಂಡವೀಯಾ
13.ಕಿರಣ್ ರಿಜುಜು
14.ಸುರೇಶ್ ಗೋಪಿ
15.ಅಶ್ವಿನಿ ವೈಷ್ಣವ್
16.ಕಮಲ್ ಜಿತ್ ಶರವತ್
17.ಪುರಂದೇಶ್ವರಿ,
18.ಜಿ ಕಿಶನ್ ರೆಡ್ಡಿ,
19.ಬಂಡಿ ಸಂಜಯ್
20.ಚಿರಾಗ್ ಪಾಸ್ವಾನ್
21.ಎಚ್ ಡಿ ಕುಮಾರಸ್ವಾಮಿ
22.ಚಂದ್ರಶೇಖರ್ ಪೆಮ್ಮಸಾನಿ
23.ರಾಮ್ ಮೋಹನ್ ನಾಯ್ಡು ಕಿಂಜರಾಪು
24.ರಾಮನಾಥ್ ಠಾಕೂರ್
25.ಲಾಲನ್ ಸಿಂಗ್
26.ಪ್ರತಾಪ್ ರಾವ್ ಜಾಧವ್
27.ಅನುಪ್ರಿಯ ಪಾಟೀಲ್
28.ಜಯಂತ್ ಚೌಧರಿ
29.ಜಿತನ್ ರಾಮ್ ಮಾಂಜಿ
30.ಪ್ರಭುಲ್ ಪಾಟೀಲ್
31.ರಾವ್ ಇಂದ್ರಜಿತ್ ಸಿಂಗ್
32.ರಾಮ್ ದಾಸ್ ಆಠಾವಳೆ
33.ನಿತ್ಯಾನಂದ ರೈ
34.ಸಂದೀಪನ್ ಬುಮ್ರೆ
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…