ಇಂದು ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ ಎಲ್ಲಾ ಪ್ರಮುಖ ನಾಯಕರು, ಮಿತ್ರಪಕ್ಷಗಳಾದ ತೆಲುಗು ದೇಶಂ ಪಕ್ಷ, ಜನತಾ ದಳ-ಯುನೈಟೆಡ್, ಶಿವಸೇನೆ ಮತ್ತು ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್)ದ ನಾಯಕರು ಭಾಗವಹಿಸಲಿದ್ದಾರೆ.
ಸಚಿವ ಸ್ಥಾನದ ಸಂಭವನೀಯ ಪಟ್ಟಿ ಇಲ್ಲಿದೆ…
1.ರಾಜ್ ನಾಥ್ ಸಿಂಗ್
2.ನಿತಿನ್ ಗಡ್ಕರಿ,
3.ನಿರ್ಮಲಾ ಸೀತರಾಮನ್
4.ಪಿಯೂಷ್ ಗೋಯಲ್
5.ಸರ್ಬಾನಂದ ಸೋನೋವಾಲ್
6.ಪ್ರಹ್ಲಾದ್ ಜೋಶಿ
7.ಶಿವರಾಜ್ ಸಿಂಗ್ ಚೌಹಾಣ್
8.ಅರ್ಜುನ್ ರಾಮ್ ಮೇಘವಾಲ್
9.ಕೆ ಅಣ್ಣಾಮಲೈ
10.ಜ್ಯೋತಿರಾಧಿತ್ಯ ಸಿಂಧ್ಯಾ
11.ಮನೋಹರ್ ಲಾಲ್ ಕಟ್ಟರ್
12.ಮಾನ್ ಸುಖ್ ಮಾಂಡವೀಯಾ
13.ಕಿರಣ್ ರಿಜುಜು
14.ಸುರೇಶ್ ಗೋಪಿ
15.ಅಶ್ವಿನಿ ವೈಷ್ಣವ್
16.ಕಮಲ್ ಜಿತ್ ಶರವತ್
17.ಪುರಂದೇಶ್ವರಿ,
18.ಜಿ ಕಿಶನ್ ರೆಡ್ಡಿ,
19.ಬಂಡಿ ಸಂಜಯ್
20.ಚಿರಾಗ್ ಪಾಸ್ವಾನ್
21.ಎಚ್ ಡಿ ಕುಮಾರಸ್ವಾಮಿ
22.ಚಂದ್ರಶೇಖರ್ ಪೆಮ್ಮಸಾನಿ
23.ರಾಮ್ ಮೋಹನ್ ನಾಯ್ಡು ಕಿಂಜರಾಪು
24.ರಾಮನಾಥ್ ಠಾಕೂರ್
25.ಲಾಲನ್ ಸಿಂಗ್
26.ಪ್ರತಾಪ್ ರಾವ್ ಜಾಧವ್
27.ಅನುಪ್ರಿಯ ಪಾಟೀಲ್
28.ಜಯಂತ್ ಚೌಧರಿ
29.ಜಿತನ್ ರಾಮ್ ಮಾಂಜಿ
30.ಪ್ರಭುಲ್ ಪಾಟೀಲ್
31.ರಾವ್ ಇಂದ್ರಜಿತ್ ಸಿಂಗ್
32.ರಾಮ್ ದಾಸ್ ಆಠಾವಳೆ
33.ನಿತ್ಯಾನಂದ ರೈ
34.ಸಂದೀಪನ್ ಬುಮ್ರೆ
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…