ಮಹಾರಾಷ್ಟ್ರದ ಪುಣೆ ಬಳಿಯ ಇಂದ್ರಾಯಣಿ ನದಿ ಸೇತುವೆಯೊಂದು ಭಾನುವಾರ ಕುಸಿದು ಬಿದಿದೆ. ಸೇತುವೆ ಮೇಲಿದ್ದ ಆರು ಮಂದಿ ಪ್ರವಾಸಿಗರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಪಿಂಪ್ರಿ-ಚಿಂಚ್ವಾಡ್ ಜಿಲ್ಲೆಯ ಮಾವಲ್ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕುಂದಮಾಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ.
ರಮಣೀಯ ಜಲಪಾತ ಮತ್ತು ನದಿ ದಡದಿಂದ ಪ್ರತಿವರ್ಷ ನೂರಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಇಂದು ಕೂಡಾ ಹೆಚ್ಚಾಗಿ ಪ್ರವಾಸಿಗರು ಆಗಮಿಸಿದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ.
ಸದ್ಯ 5 ರಿಂದ 6 ಜನರನ್ನು ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಪಿಂಪ್ರಿ-ಚಿಂಚ್ವಾಡ್ ಪೊಲೀಸರು ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…
ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…