ಮಾಲೂರು ತಾಲ್ಲೂಕಿನ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಕೊಲೆ ಮಾಡಲಾಗಿತ್ತು.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರ್ನಬ್ ಎಂಬ ಯುವಕನನ್ನು ರಾತ್ರಿ 10:45 ಗಂಟೆಗೆ ಕೆಲಸದ ಪಾಳಿ ಮುಗಿಸಿ ನಡೆದುಕೊಂಡು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.
ಶಿವಾರಪಟ್ಟಣದ ಬಳಿ ಚಾಕುವಿನಿಂದ ಇರಿದು ಕೊಲೆ ಮಾಡಿ ಯಾವುದೇ ಸಣ್ಣ ಕುರುಹು ಇಲ್ಲದೇ ದುರುಳರು ಎಸ್ಕೆಪ್ ಆಗಿದ್ದರು.
ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಕೈಗಾರಿಕಾ ಪ್ರದೇಶ ದಲ್ಲಿರುವ ವೆಸ್ಟ್ರಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರ್ನಬ್ ಎಂಬ ಯುವಕನನ್ನು ರಾತ್ರಿ 10:45 ಗಂಟೆಗೆ ಕೆಲಸದ ಪಾಳಿ ಮುಗಿಸಿ ನಡೆದುಕೊಂಡು ಹೋಗುತ್ತಿದ್ದವನನ್ನು ಶಿವಾರಪಟ್ಟಣದ ಬಳಿ ಚಾಕುವಿನಿಂದ ಇರಿದು ಕೊಲೆ ಮಾಡಿ ಯಾವುದೇ ಸಣ್ಣ ಕುರುಹು ಇಲ್ಲದೇ ಬಾಂಬೆ (ಮುಂಬೈ) ಯಲ್ಲಿ ತಲೆಮಾರೆಸಿಕೊಂಡಿದ್ದ ಆರೋಪಿಗಳನ್ನು ಮಾಲೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ರಾಮಪ್ಪ. ಬಿ ಗುತ್ತೆರ್ ಹಾಗೂ ಕ್ರೈಂ ಟೀಮ್ ಸತತ 3 ತಿಂಗಳ ಪರಿಶ್ರಮದಿಂದ ಆರೋಪಿಗಳಾದ ಮಾಲೂರಿನ 1) ಸಯ್ಯದ್ ವಸಿಮ್, 2) ಸಯ್ಯದ್ ಸಮೀರ್ ರನ್ನು *ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…