ಮಾಲೂರು ತಾಲ್ಲೂಕಿನ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಕೊಲೆ ಮಾಡಲಾಗಿತ್ತು.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರ್ನಬ್ ಎಂಬ ಯುವಕನನ್ನು ರಾತ್ರಿ 10:45 ಗಂಟೆಗೆ ಕೆಲಸದ ಪಾಳಿ ಮುಗಿಸಿ ನಡೆದುಕೊಂಡು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.
ಶಿವಾರಪಟ್ಟಣದ ಬಳಿ ಚಾಕುವಿನಿಂದ ಇರಿದು ಕೊಲೆ ಮಾಡಿ ಯಾವುದೇ ಸಣ್ಣ ಕುರುಹು ಇಲ್ಲದೇ ದುರುಳರು ಎಸ್ಕೆಪ್ ಆಗಿದ್ದರು.
ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಕೈಗಾರಿಕಾ ಪ್ರದೇಶ ದಲ್ಲಿರುವ ವೆಸ್ಟ್ರಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರ್ನಬ್ ಎಂಬ ಯುವಕನನ್ನು ರಾತ್ರಿ 10:45 ಗಂಟೆಗೆ ಕೆಲಸದ ಪಾಳಿ ಮುಗಿಸಿ ನಡೆದುಕೊಂಡು ಹೋಗುತ್ತಿದ್ದವನನ್ನು ಶಿವಾರಪಟ್ಟಣದ ಬಳಿ ಚಾಕುವಿನಿಂದ ಇರಿದು ಕೊಲೆ ಮಾಡಿ ಯಾವುದೇ ಸಣ್ಣ ಕುರುಹು ಇಲ್ಲದೇ ಬಾಂಬೆ (ಮುಂಬೈ) ಯಲ್ಲಿ ತಲೆಮಾರೆಸಿಕೊಂಡಿದ್ದ ಆರೋಪಿಗಳನ್ನು ಮಾಲೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ರಾಮಪ್ಪ. ಬಿ ಗುತ್ತೆರ್ ಹಾಗೂ ಕ್ರೈಂ ಟೀಮ್ ಸತತ 3 ತಿಂಗಳ ಪರಿಶ್ರಮದಿಂದ ಆರೋಪಿಗಳಾದ ಮಾಲೂರಿನ 1) ಸಯ್ಯದ್ ವಸಿಮ್, 2) ಸಯ್ಯದ್ ಸಮೀರ್ ರನ್ನು *ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…