ಮಾಲೂರು ತಾಲ್ಲೂಕಿನ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಕೊಲೆ ಮಾಡಲಾಗಿತ್ತು.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರ್ನಬ್ ಎಂಬ ಯುವಕನನ್ನು ರಾತ್ರಿ 10:45 ಗಂಟೆಗೆ ಕೆಲಸದ ಪಾಳಿ ಮುಗಿಸಿ ನಡೆದುಕೊಂಡು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.
ಶಿವಾರಪಟ್ಟಣದ ಬಳಿ ಚಾಕುವಿನಿಂದ ಇರಿದು ಕೊಲೆ ಮಾಡಿ ಯಾವುದೇ ಸಣ್ಣ ಕುರುಹು ಇಲ್ಲದೇ ದುರುಳರು ಎಸ್ಕೆಪ್ ಆಗಿದ್ದರು.
ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಕೈಗಾರಿಕಾ ಪ್ರದೇಶ ದಲ್ಲಿರುವ ವೆಸ್ಟ್ರಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರ್ನಬ್ ಎಂಬ ಯುವಕನನ್ನು ರಾತ್ರಿ 10:45 ಗಂಟೆಗೆ ಕೆಲಸದ ಪಾಳಿ ಮುಗಿಸಿ ನಡೆದುಕೊಂಡು ಹೋಗುತ್ತಿದ್ದವನನ್ನು ಶಿವಾರಪಟ್ಟಣದ ಬಳಿ ಚಾಕುವಿನಿಂದ ಇರಿದು ಕೊಲೆ ಮಾಡಿ ಯಾವುದೇ ಸಣ್ಣ ಕುರುಹು ಇಲ್ಲದೇ ಬಾಂಬೆ (ಮುಂಬೈ) ಯಲ್ಲಿ ತಲೆಮಾರೆಸಿಕೊಂಡಿದ್ದ ಆರೋಪಿಗಳನ್ನು ಮಾಲೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ರಾಮಪ್ಪ. ಬಿ ಗುತ್ತೆರ್ ಹಾಗೂ ಕ್ರೈಂ ಟೀಮ್ ಸತತ 3 ತಿಂಗಳ ಪರಿಶ್ರಮದಿಂದ ಆರೋಪಿಗಳಾದ ಮಾಲೂರಿನ 1) ಸಯ್ಯದ್ ವಸಿಮ್, 2) ಸಯ್ಯದ್ ಸಮೀರ್ ರನ್ನು *ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…