ಆನೇಕಲ್ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರ ಮಹೋತ್ಸವಕ್ಕೆ ಆಗಮಿಸುತ್ತಿದ್ದ ರಾಯಸಂದ್ರ ಗ್ರಾಮದ ತೇರು ಗಾಳಿಯಿಂದ ಉರುಳಿ ಬಿದ್ದಿದೆ.
ಹುಸ್ಕೂರಿನ ಮದ್ದೂರಮ್ಮ ಜಾತ್ರೆಗೆ ಹತ್ತಾರು ಹಳ್ಳಿಗಳಿಂದ ತೇರುಗಳು ಬರುತ್ತಿದ್ದವು. ರಾಯಸಂದ್ರ ಗ್ರಾಮದಿಂದ ಬಂದಿದ್ದ ತೇರು ಧರೆಗುರುಳಿದೆ. ಮದ್ದೂರಮ್ಮ ದೇವಾಲಯದ ಸಮೀಪವೇ ಬಾರಿ ಗಾಳಿ ಉಂಟಾಗಿದ್ದರಿಂದ ನಿಯಂತ್ರಣಕ್ಕೆ ಸಿಲುಕದೇ ತೇರು ಧರೆಗುಳಿರುಳಿದೆ.
ಮರಗಳ ಸಹಾಯದಿಂದ 100 ಅಡಿಗೂ ಹೆಚ್ಚು ಎತ್ತರದ ತೇರು ನಿರ್ಮಾಣವಾಗಿತ್ತು. ರಾಸುಗಳು ಮತ್ತು ಭಕ್ತರು ದೇವಾಲಯದ ಬಳಿ ಎಳೆದು ತರುತ್ತಿದ್ದರು. ಈ ವೇಳೆ ಅವಘಢ ಸಂಭವಿಸಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…