ಆನೇಕಲ್ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರ ಮಹೋತ್ಸವಕ್ಕೆ ಆಗಮಿಸುತ್ತಿದ್ದ ರಾಯಸಂದ್ರ ಗ್ರಾಮದ ತೇರು ಗಾಳಿಯಿಂದ ಉರುಳಿ ಬಿದ್ದಿದೆ.
ಹುಸ್ಕೂರಿನ ಮದ್ದೂರಮ್ಮ ಜಾತ್ರೆಗೆ ಹತ್ತಾರು ಹಳ್ಳಿಗಳಿಂದ ತೇರುಗಳು ಬರುತ್ತಿದ್ದವು. ರಾಯಸಂದ್ರ ಗ್ರಾಮದಿಂದ ಬಂದಿದ್ದ ತೇರು ಧರೆಗುರುಳಿದೆ. ಮದ್ದೂರಮ್ಮ ದೇವಾಲಯದ ಸಮೀಪವೇ ಬಾರಿ ಗಾಳಿ ಉಂಟಾಗಿದ್ದರಿಂದ ನಿಯಂತ್ರಣಕ್ಕೆ ಸಿಲುಕದೇ ತೇರು ಧರೆಗುಳಿರುಳಿದೆ.
ಮರಗಳ ಸಹಾಯದಿಂದ 100 ಅಡಿಗೂ ಹೆಚ್ಚು ಎತ್ತರದ ತೇರು ನಿರ್ಮಾಣವಾಗಿತ್ತು. ರಾಸುಗಳು ಮತ್ತು ಭಕ್ತರು ದೇವಾಲಯದ ಬಳಿ ಎಳೆದು ತರುತ್ತಿದ್ದರು. ಈ ವೇಳೆ ಅವಘಢ ಸಂಭವಿಸಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…