Categories: ರಾಜ್ಯ

ಇನ್ನು ಕೆಲವೇ ಕ್ಷಣದಲ್ಲಿ ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯ -ಡಿಸಿಎಂ ಆಗಿ ಡಿ.‌ಕೆ‌.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ 8 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಇಬ್ಬರೂ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಸಮಾರಂಭದಲ್ಲಿ ಗಣ್ಯಾತಿಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆ, ಭದ್ರತೆ ಮಾಡಲಾಗಿದೆ.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.3ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

2 minutes ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

4 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

8 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

22 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

23 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

1 day ago