ರಾತ್ರಿ ರಿಸೆಪ್ಷನ್ ಮುಗಿಸಿಕೊಂಡು ಬೆಳಗ್ಗೆ ತಾಳಿ ಕಟ್ಟುವ ವೇಳೆ ಮದುವೆ ಮುರಿದು ಹೋಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಾಲೆಪುರದ ಕಲ್ಯಾಣ ಮಂಟಪದಲ್ಲಿಂದು ನಡೆದಿದೆ..
ರಾತ್ರಿ ರಿಸೆಪ್ಷನ್ ಮಾಡಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ವೇಳೆ ವಧುವಿನ ಮೇಲೆ ವರ ಅನುಮಾನಗೊಂಡು ತಾಳಿ ಕಟ್ಟದೇ ಮದುವೆ ಮಂಟಪದಿಂದ ಹಾರ ತೆಗೆದು ಬಿಸಾಕಿ ಹೋಗಿದ್ದಾನೆ.
ಯುವತಿ ಮೇಲೆ ಅನುಮಾನವಿದೆ ಎಂದು ಹೇಳಿದ ಯುವಕ ಕೊನೆ ಕ್ಷಣದಲ್ಲಿ ಮದುವೆ ನಿರಾಕರಿಸಿದ್ದಾನೆ ಎನ್ನಲಾಗಿದೆ.
ಈ ಹಿಂದೆ ಹುಡುಗಿ ಬೇರೆಯವನನ್ನ ಲವ್ ಮಾಡಿದ್ದಾಳೆ ಅಂತ ವರನ ಕಿರಿಕ್ ಮಾಡಿದ್ದಾನೆ. ಈ ಯುವತಿ ಮದುವೆಗೂ ಮುಂಚೆಯೆ ಯುವಕನ ಬಳಿ ಎಲ್ಲಾ ವಿಚಾರ ಹೇಳಿದ್ದಳು ಎನ್ನಲಾಗಿದೆ.
ಎಲ್ಲಾ ಆಗಿದ್ದು ಆಗಿದೆ ಎಂದೇಳಿ ಮದುವೆ ಒಪ್ಪಿಕೊಂಡು, ಮದುವೆ ಮಂಟಪಕ್ಕೂ ಬಂದು ನಿನ್ನೆ ರಾತ್ರಿ ನಗು ನಗುತ್ತಾ ಆರತಕ್ಷತೆ ಮಾಡಿಕೊಂಡಿಸಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ಸಮಯಕ್ಕೆ ಮದುವೆ ಬೇಡ ಎಂದು ಹೇಳಿ ಹೈಡ್ರಾಮ ಮಾಡಿ ಮದುವೆ ನಿಲ್ಲಿಸಿದ್ದಾನೆ ಎಂದು ತಿಳಿದುಬಂದಿದೆ…
ಇದೀಗ ವಧು ಮತ್ತು ವರನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ವಧುವಿಗೆ ನ್ಯಾಯ ಕೊಡಿಸಿ ಅಂತ ವಧು ಕುಟುಂಬಸ್ಥರ ಒತ್ತಾಯ ಮಾಡಿದ್ದಾರೆ.
ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…