ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಹೊಸ ಹೊಸ ಆದೇಶ, ಸೂಚನೆ, ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ಪೊಲೀಸ್ ಇಲಾಖೆಯಲ್ಲೂ ಸಹ ಮತ್ತೊಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಗೃಹ ಇಲಾಖೆ.
ಇನ್ಮುಂದೆ ರಾಜ್ಯ ಪೊಲೀಸ್ ಸಿಬ್ಬಂದಿ ಸಮವಸ್ತ್ರದಲ್ಲಿದ್ದಾಗ ಹಣೆಗೆ ಕುಂಕುಮ, ವಿಭೂತಿ, ಕಿವಿ ಓಲೆ, ಕೈದಾರ ಬಳಸುವಂತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.
ವಿವಿಐಪಿ ಭದ್ರತಾ ವಿಭಾಗದ ಉಪ ಪೊಲೀಸ್ ಆಯುಕ್ತ ಡಿ. ಕಿಶೋರ್ ಬಾಬು ರಿಂದ ಈ ಹಿಂದೆ ಈ ಆದೇಶ ಹೊರಡಿಸಿದ್ದರು.
ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ ಈಗಾಗಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ