ಕಿಡ್ನಿ ನಮ್ಮ ದೇಹದ ಬಹು ಮುಖ್ಯ ಅಂಗ. ಪ್ರತಿ ಕ್ಷಣ ನಾವು ಕಿಡ್ನಿ ಆರೋಗ್ಯದ ಬಗ್ಗೆ ಚಿಂತಿಸಬೇಕಾದ ಅಗತ್ಯವಿದೆ. ಹೀಗಿರುವಾಗ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವ ಮೆಡಿಕವರ್ ಆಸ್ಪತ್ರೆ ಕಿಡ್ನಿ ತಪಾಸಣೆಗಾಗಿ ವಿಶೇಷ ಪ್ಯಾಕೇಜ್ ಆರಂಭಿಸಿದೆ. ಮುಂಚಿತವಾಗಿ ಕಿಡ್ನಿಗೆ ಸಂಬಂಧಿಸಿದ ತಪಾಸಣೆ ನಡೆಸಲು ಮತ್ತು ಯಾವುದೇ ಸಮಸ್ಯೆ ಆಗದಂತೆ ತಡೆಯಲು ಈ ಪ್ಯಾಕೇಜ್ ಸಹಾಯವಾಗಲಿದೆ.
ಈ ವಿಶೇಷ ಆರೋಗ್ಯ ಯೋಜನೆ 10ನೇ ಫೆಬ್ರವರಿ ರಿಂದ 28ನೇ ಫೆಬ್ರವರಿ ರವರೆಗೆ, ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ (ಭಾನುವಾರಗಳು ಮತ್ತು ಸಾರ್ವಜನಿಕ ರಜಾದಿನಗಳು ಹೊರತುಪಡಿಸಿ) ಲಭ್ಯವಿರುತ್ತದೆ.
ಕಿಡ್ನಿ ಆರೋಗ್ಯ ನಮ್ಮ ದೇಹದ ಸಂಪೂರ್ಣ ಸುರಕ್ಷತೆಯ ಸಂಕೇತವಾಗಿದೆ. ಕಿಡ್ನಿ ಸಮಸ್ಯೆಯನ್ನು ಮುಂಚಿತ ಪತ್ತೆ ಮಾಡುವುದರಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು. ಈ ತಪಾಸಣೆ ಪ್ಯಾಕೇಜ್ ಕಡಿಮೆ ದರದಲ್ಲಿ ಸಮಗ್ರ ತಪಾಸಣೆಯನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಇದರಿಂದ ಅಪಾಯದಲ್ಲಿರುವ ವ್ಯಕ್ತಿಗಳು ಸಕಾಲದಲ್ಲಿ ವೈದ್ಯಕೀಯ ಸಲಹೆ ಪಡೆಯಬಹುದು.
ಪ್ಯಾಕೇಜ್ ವಿವರಗಳು:
ಈ ತಪಾಸಣೆ ಪ್ಯಾಕೇಜ್ ಒಳಗೊಂಡಿದೆ:
-ಸಂಪೂರ್ಣ ಮೂತ್ರ ಪರೀಕ್ಷೆ
-ಸೀರಮ್ ಕ್ರಿಯಾಟಿನಿನ್ ಪರೀಕ್ಷೆ
-ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ (KUB)
-ನಫ್ರೋಲಾಜಿಸ್ಟ್ ಸಮಾಲೋಚನೆ
-ಆಹಾರ ತಜ್ಞರ ಸಮಾಲೋಚನೆ
ಈ ಪ್ಯಾಕೇಜ್ನ ಪ್ರಾರಂಭಿಕ ದರ 4140ರೂ ಆಗಿದ್ದು, ಇದನ್ನು ಈಗ ವಿಶೇಷ ರಿಯಾಯಿತಿ ದರದಲ್ಲಿ ₹1000 ಗೆ ನೀಡಲಾಗುತ್ತಾ ಇದೆ .
*ಯಾರು ತಪಾಸಣೆ ಮಾಡಿಸಿಕೊಳ್ಳಬೇಕು?*
ಕೆಳಕಂಡ ಲಕ್ಷಣಗಳು ಅಥವಾ ಸ್ಥಿತಿಯುಳ್ಳವರು ಈ ತಪಾಸಣೆಯನ್ನು ಮಾಡಿಸಿಕೊಳ್ಳುವುದು ಉತ್ತಮ.
ಮಧುಮೇಹ, ರಕ್ತದೊತ್ತಡ ಪೆಲ್ವಿಕ್ ನೋವು ಹಾಗೂ ಮೂತ್ರದಲ್ಲಿ ರಕ್ತ ಅಸಹಜ ಬಣ್ಣದ ಮೂತ್ರ ವಿಸರ್ಜನೆ ಉರಿಯುವುದು.ಈ ಎಲ್ಲಾ ರೋಗ ಲಕ್ಷಣಗಳು ಇರುವವರು ಬಂದು ಪರೀಕ್ಷೆ ಮಾಡಿಕೊಳ್ಳ ಬಹುದು.
ಹಿರಿಯ ತಜ್ಞ ನಫ್ರೋಲಾಜಿಸ್ಟ್ ಮತ್ತು ಕಿಡ್ನಿ ಟ್ರಾನ್ಸ್ಪ್ಲಾಂಟೇಷನ್ ವೈದ್ಯರಾದ ಡಾ. ರವಿ ಶಂಕರ್ ರವರನ್ನಜ ಭೇಟಿಯಾಗಿ ಸಲಹೆ ಪಡೆಯಬಹುದಾಗಿದೆ .
ಸಂದರ್ಶನಕ್ಕೆ ಅಥವಾ ಹೆಚ್ಚಿನ ಮಾಹಿತಿಗಾಗಿ 040 68334455 ಅನ್ನು ಸಂಪರ್ಕಿಸಿ…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…