Categories: ಆರೋಗ್ಯ

“ಇನ್ಮೇಲೆ ನಿಮ್ಮ ಕಿಡ್ನಿ ಸೇಫ್” – ಇದು ಮೆಡಿಕವರ್ ಆಸ್ಪತ್ರೆ ಪ್ಲ್ಯಾನ್

ಕಿಡ್ನಿ ನಮ್ಮ ದೇಹದ ಬಹು ಮುಖ್ಯ ಅಂಗ. ಪ್ರತಿ ಕ್ಷಣ ನಾವು ಕಿಡ್ನಿ ಆರೋಗ್ಯದ ಬಗ್ಗೆ ಚಿಂತಿಸಬೇಕಾದ ಅಗತ್ಯವಿದೆ. ಹೀಗಿರುವಾಗ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವ ಮೆಡಿಕವರ್ ಆಸ್ಪತ್ರೆ ಕಿಡ್ನಿ ತಪಾಸಣೆಗಾಗಿ ವಿಶೇಷ ಪ್ಯಾಕೇಜ್ ಆರಂಭಿಸಿದೆ. ಮುಂಚಿತವಾಗಿ ಕಿಡ್ನಿಗೆ ಸಂಬಂಧಿಸಿದ ತಪಾಸಣೆ ನಡೆಸಲು ಮತ್ತು ಯಾವುದೇ ಸಮಸ್ಯೆ ಆಗದಂತೆ ತಡೆಯಲು ಈ ಪ್ಯಾಕೇಜ್ ಸಹಾಯವಾಗಲಿದೆ.

ಈ ವಿಶೇಷ ಆರೋಗ್ಯ ಯೋಜನೆ 10ನೇ ಫೆಬ್ರವರಿ ರಿಂದ 28ನೇ ಫೆಬ್ರವರಿ ರವರೆಗೆ, ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ (ಭಾನುವಾರಗಳು ಮತ್ತು ಸಾರ್ವಜನಿಕ ರಜಾದಿನಗಳು ಹೊರತುಪಡಿಸಿ) ಲಭ್ಯವಿರುತ್ತದೆ.
ಕಿಡ್ನಿ ಆರೋಗ್ಯ ನಮ್ಮ ದೇಹದ ಸಂಪೂರ್ಣ ಸುರಕ್ಷತೆಯ ಸಂಕೇತವಾಗಿದೆ. ಕಿಡ್ನಿ ಸಮಸ್ಯೆಯನ್ನು ಮುಂಚಿತ ಪತ್ತೆ ಮಾಡುವುದರಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು. ಈ ತಪಾಸಣೆ ಪ್ಯಾಕೇಜ್ ಕಡಿಮೆ ದರದಲ್ಲಿ ಸಮಗ್ರ ತಪಾಸಣೆಯನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಇದರಿಂದ ಅಪಾಯದಲ್ಲಿರುವ ವ್ಯಕ್ತಿಗಳು ಸಕಾಲದಲ್ಲಿ ವೈದ್ಯಕೀಯ ಸಲಹೆ ಪಡೆಯಬಹುದು.

ಪ್ಯಾಕೇಜ್ ವಿವರಗಳು:
ಈ ತಪಾಸಣೆ ಪ್ಯಾಕೇಜ್ ಒಳಗೊಂಡಿದೆ:
-ಸಂಪೂರ್ಣ ಮೂತ್ರ ಪರೀಕ್ಷೆ
-ಸೀರಮ್ ಕ್ರಿಯಾಟಿನಿನ್ ಪರೀಕ್ಷೆ
-ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ (KUB)
-ನಫ್ರೋಲಾಜಿಸ್ಟ್ ಸಮಾಲೋಚನೆ
-ಆಹಾರ ತಜ್ಞರ ಸಮಾಲೋಚನೆ
ಈ ಪ್ಯಾಕೇಜ್‌ನ ಪ್ರಾರಂಭಿಕ ದರ 4140ರೂ ಆಗಿದ್ದು, ಇದನ್ನು ಈಗ ವಿಶೇಷ ರಿಯಾಯಿತಿ ದರದಲ್ಲಿ ₹1000 ಗೆ ನೀಡಲಾಗುತ್ತಾ ಇದೆ .

*ಯಾರು ತಪಾಸಣೆ ಮಾಡಿಸಿಕೊಳ್ಳಬೇಕು?*
ಕೆಳಕಂಡ ಲಕ್ಷಣಗಳು ಅಥವಾ ಸ್ಥಿತಿಯುಳ್ಳವರು ಈ ತಪಾಸಣೆಯನ್ನು ಮಾಡಿಸಿಕೊಳ್ಳುವುದು ಉತ್ತಮ.

ಮಧುಮೇಹ, ರಕ್ತದೊತ್ತಡ ಪೆಲ್ವಿಕ್ ನೋವು ಹಾಗೂ ಮೂತ್ರದಲ್ಲಿ ರಕ್ತ ಅಸಹಜ ಬಣ್ಣದ ಮೂತ್ರ ವಿಸರ್ಜನೆ ಉರಿಯುವುದು.‌ಈ ಎಲ್ಲಾ ರೋಗ ಲಕ್ಷಣಗಳು ಇರುವವರು ಬಂದು ಪರೀಕ್ಷೆ ಮಾಡಿಕೊಳ್ಳ ಬಹುದು.

ಹಿರಿಯ ತಜ್ಞ ನಫ್ರೋಲಾಜಿಸ್ಟ್ ಮತ್ತು ಕಿಡ್ನಿ ಟ್ರಾನ್ಸ್‌ಪ್ಲಾಂಟೇಷನ್ ವೈದ್ಯರಾದ ಡಾ. ರವಿ ಶಂಕರ್ ರವರನ್ನಜ ಭೇಟಿಯಾಗಿ ಸಲಹೆ ಪಡೆಯಬಹುದಾಗಿದೆ .
ಸಂದರ್ಶನಕ್ಕೆ ಅಥವಾ ಹೆಚ್ಚಿನ ಮಾಹಿತಿಗಾಗಿ 040 68334455 ಅನ್ನು ಸಂಪರ್ಕಿಸಿ…

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago