ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ಜ್ಯುವೆಲೆರಿ ಶಾಪ್ ಮಾಲೀಕನ ಕಳ್ಳಾಟ ಬಯಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ಸ್ಟೈಲ್ ನಲ್ಲಿ ಸಿಟಿ ಮಾರ್ಕೆಟ್ ಫ್ಲೈ ಓವರ್ ಬಳಿ 2.7ಕೆಜಿ ಚಿನ್ನ ಎಸ್ಕೇಪ್ ಮಾಡಿ ತಾನೇ ಖುದ್ದಾಗಿ ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದ್ದ ಆಸಾಮಿ.
ಬೆಂಗಳೂರಿನ ನಗರತಪೇಟೆಯಲ್ಲಿ ಕೈಲಾಶ್ ಜ್ಯುವೆಲರಿ ಅಂಗಡಿ ಹೊಂದಿದ್ದ ರಾಜ್ ಜೈನ್. ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ತನ್ನ ಶಾಪ್ ನಲ್ಲಿದ್ದ ಚಿನ್ನವನ್ನ ಹೈದರಾಬಾದ್ ಗೆ ತನ್ನ ಕೆಲಸಗಾರರ ಮೂಲಕ ಸಾಗಾಟ ಮಾಡುತ್ತಿದ್ದ. ಅಂಗಡಿ ಮಾಲೀಕ ರಾಜ್ ಜೈನ್ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದ ಕಾಟನ್ ಪೇಟೆ ಪೊಲೀಸರು. ವಿಚಾರಣೆ ವೇಳೆ ದೂರು ನೀಡಿದ್ದ ರಾಜ್ ಜೈನ್ ಕೈವಾಡ ಇರುವುದು ಪತ್ತೆಯಾಗಿದೆ.
ಅಂಗಡಿ ಮಾಲೀಕನ ಬಂಧನ ಮಾಡಿ ವಿಚಾರಣೆ ನಡೆಸಿ, 2.7ಕೆಜಿ ಚಿನ್ನವನ್ನ ವಶಕ್ಕೆ ಪಡೆದಿರುವ ಪೊಲೀಸರು. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…