ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ಜ್ಯುವೆಲೆರಿ ಶಾಪ್ ಮಾಲೀಕನ ಕಳ್ಳಾಟ ಬಯಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ಸ್ಟೈಲ್ ನಲ್ಲಿ ಸಿಟಿ ಮಾರ್ಕೆಟ್ ಫ್ಲೈ ಓವರ್ ಬಳಿ 2.7ಕೆಜಿ ಚಿನ್ನ ಎಸ್ಕೇಪ್ ಮಾಡಿ ತಾನೇ ಖುದ್ದಾಗಿ ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದ್ದ ಆಸಾಮಿ.
ಬೆಂಗಳೂರಿನ ನಗರತಪೇಟೆಯಲ್ಲಿ ಕೈಲಾಶ್ ಜ್ಯುವೆಲರಿ ಅಂಗಡಿ ಹೊಂದಿದ್ದ ರಾಜ್ ಜೈನ್. ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ತನ್ನ ಶಾಪ್ ನಲ್ಲಿದ್ದ ಚಿನ್ನವನ್ನ ಹೈದರಾಬಾದ್ ಗೆ ತನ್ನ ಕೆಲಸಗಾರರ ಮೂಲಕ ಸಾಗಾಟ ಮಾಡುತ್ತಿದ್ದ. ಅಂಗಡಿ ಮಾಲೀಕ ರಾಜ್ ಜೈನ್ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದ ಕಾಟನ್ ಪೇಟೆ ಪೊಲೀಸರು. ವಿಚಾರಣೆ ವೇಳೆ ದೂರು ನೀಡಿದ್ದ ರಾಜ್ ಜೈನ್ ಕೈವಾಡ ಇರುವುದು ಪತ್ತೆಯಾಗಿದೆ.
ಅಂಗಡಿ ಮಾಲೀಕನ ಬಂಧನ ಮಾಡಿ ವಿಚಾರಣೆ ನಡೆಸಿ, 2.7ಕೆಜಿ ಚಿನ್ನವನ್ನ ವಶಕ್ಕೆ ಪಡೆದಿರುವ ಪೊಲೀಸರು. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…