ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ಜ್ಯುವೆಲೆರಿ ಶಾಪ್ ಮಾಲೀಕನ ಕಳ್ಳಾಟ ಬಯಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ಸ್ಟೈಲ್ ನಲ್ಲಿ ಸಿಟಿ ಮಾರ್ಕೆಟ್ ಫ್ಲೈ ಓವರ್ ಬಳಿ 2.7ಕೆಜಿ ಚಿನ್ನ ಎಸ್ಕೇಪ್ ಮಾಡಿ ತಾನೇ ಖುದ್ದಾಗಿ ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದ್ದ ಆಸಾಮಿ.
ಬೆಂಗಳೂರಿನ ನಗರತಪೇಟೆಯಲ್ಲಿ ಕೈಲಾಶ್ ಜ್ಯುವೆಲರಿ ಅಂಗಡಿ ಹೊಂದಿದ್ದ ರಾಜ್ ಜೈನ್. ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ತನ್ನ ಶಾಪ್ ನಲ್ಲಿದ್ದ ಚಿನ್ನವನ್ನ ಹೈದರಾಬಾದ್ ಗೆ ತನ್ನ ಕೆಲಸಗಾರರ ಮೂಲಕ ಸಾಗಾಟ ಮಾಡುತ್ತಿದ್ದ. ಅಂಗಡಿ ಮಾಲೀಕ ರಾಜ್ ಜೈನ್ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದ ಕಾಟನ್ ಪೇಟೆ ಪೊಲೀಸರು. ವಿಚಾರಣೆ ವೇಳೆ ದೂರು ನೀಡಿದ್ದ ರಾಜ್ ಜೈನ್ ಕೈವಾಡ ಇರುವುದು ಪತ್ತೆಯಾಗಿದೆ.
ಅಂಗಡಿ ಮಾಲೀಕನ ಬಂಧನ ಮಾಡಿ ವಿಚಾರಣೆ ನಡೆಸಿ, 2.7ಕೆಜಿ ಚಿನ್ನವನ್ನ ವಶಕ್ಕೆ ಪಡೆದಿರುವ ಪೊಲೀಸರು. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…