ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ಜ್ಯುವೆಲೆರಿ ಶಾಪ್ ಮಾಲೀಕನ ಕಳ್ಳಾಟ ಬಯಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ಸ್ಟೈಲ್ ನಲ್ಲಿ ಸಿಟಿ ಮಾರ್ಕೆಟ್ ಫ್ಲೈ ಓವರ್ ಬಳಿ 2.7ಕೆಜಿ ಚಿನ್ನ ಎಸ್ಕೇಪ್ ಮಾಡಿ ತಾನೇ ಖುದ್ದಾಗಿ ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದ್ದ ಆಸಾಮಿ.
ಬೆಂಗಳೂರಿನ ನಗರತಪೇಟೆಯಲ್ಲಿ ಕೈಲಾಶ್ ಜ್ಯುವೆಲರಿ ಅಂಗಡಿ ಹೊಂದಿದ್ದ ರಾಜ್ ಜೈನ್. ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ತನ್ನ ಶಾಪ್ ನಲ್ಲಿದ್ದ ಚಿನ್ನವನ್ನ ಹೈದರಾಬಾದ್ ಗೆ ತನ್ನ ಕೆಲಸಗಾರರ ಮೂಲಕ ಸಾಗಾಟ ಮಾಡುತ್ತಿದ್ದ. ಅಂಗಡಿ ಮಾಲೀಕ ರಾಜ್ ಜೈನ್ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದ ಕಾಟನ್ ಪೇಟೆ ಪೊಲೀಸರು. ವಿಚಾರಣೆ ವೇಳೆ ದೂರು ನೀಡಿದ್ದ ರಾಜ್ ಜೈನ್ ಕೈವಾಡ ಇರುವುದು ಪತ್ತೆಯಾಗಿದೆ.
ಅಂಗಡಿ ಮಾಲೀಕನ ಬಂಧನ ಮಾಡಿ ವಿಚಾರಣೆ ನಡೆಸಿ, 2.7ಕೆಜಿ ಚಿನ್ನವನ್ನ ವಶಕ್ಕೆ ಪಡೆದಿರುವ ಪೊಲೀಸರು. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…