ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ಜ್ಯುವೆಲೆರಿ ಶಾಪ್ ಮಾಲೀಕನ ಕಳ್ಳಾಟ ಬಯಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ಸ್ಟೈಲ್ ನಲ್ಲಿ ಸಿಟಿ ಮಾರ್ಕೆಟ್ ಫ್ಲೈ ಓವರ್ ಬಳಿ 2.7ಕೆಜಿ ಚಿನ್ನ ಎಸ್ಕೇಪ್ ಮಾಡಿ ತಾನೇ ಖುದ್ದಾಗಿ ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದ್ದ ಆಸಾಮಿ.
ಬೆಂಗಳೂರಿನ ನಗರತಪೇಟೆಯಲ್ಲಿ ಕೈಲಾಶ್ ಜ್ಯುವೆಲರಿ ಅಂಗಡಿ ಹೊಂದಿದ್ದ ರಾಜ್ ಜೈನ್. ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ತನ್ನ ಶಾಪ್ ನಲ್ಲಿದ್ದ ಚಿನ್ನವನ್ನ ಹೈದರಾಬಾದ್ ಗೆ ತನ್ನ ಕೆಲಸಗಾರರ ಮೂಲಕ ಸಾಗಾಟ ಮಾಡುತ್ತಿದ್ದ. ಅಂಗಡಿ ಮಾಲೀಕ ರಾಜ್ ಜೈನ್ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದ ಕಾಟನ್ ಪೇಟೆ ಪೊಲೀಸರು. ವಿಚಾರಣೆ ವೇಳೆ ದೂರು ನೀಡಿದ್ದ ರಾಜ್ ಜೈನ್ ಕೈವಾಡ ಇರುವುದು ಪತ್ತೆಯಾಗಿದೆ.
ಅಂಗಡಿ ಮಾಲೀಕನ ಬಂಧನ ಮಾಡಿ ವಿಚಾರಣೆ ನಡೆಸಿ, 2.7ಕೆಜಿ ಚಿನ್ನವನ್ನ ವಶಕ್ಕೆ ಪಡೆದಿರುವ ಪೊಲೀಸರು. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…