ದೊಡ್ಡಬಳ್ಳಾಪುರ: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ನಗರದ ಕೋಟೆ ರಸ್ತೆಯಲ್ಲಿನ ಶಿಯಾ ಮುಸ್ಲಿಂ ಸಮುದಾಯದ ಮಸೀದಿಯಿಂದ ಸಿದ್ದಲಿಂಗಯ್ಯ ವೃತ್ತದವರೆಗೆ ಭಾನುವಾರ ಸಂಜೆ ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿದರು.
ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಖಂಡಿಸಿದ ಬರಹ,ಪೋಟೋಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಅಮೆರಿಕಾ,ಇಸ್ರೇಲ್ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮೆರವಣಿಗೆಯಲ್ಲಿ ಮಕ್ಕಳು ಸೇರಿದಂತೆ ವಯೋವೃದ್ಧರವರೆಗೂ ನೂರಾರು ಜನ ಭಾಗವಹಿಸಿದ್ದರು.
ಕೋಟೆ ಮಸೀದಿ ವತಿಯಿಂದ ಪ್ರತಿ ವರ್ಷ ನಡೆಯುವ ಮೊಹರಂ ಹಬ್ಬಕ್ಕೆ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಿಂದ ಸಾವಿರಾರು ಜನ ಶಿಯಾ ಮುಸ್ಲಿಮರು ಕಾಲ್ನಡಿಗೆಯಲ್ಲಿ ಆಗಮಿಸಿ ಸಂಜೆ ನಡೆಯುವ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…