ಲಾಂಗ್ ಹಿಡಿದು ಪುಂಡರಿಂದ ಕಾರ್ ಗ್ಲಾಸ್ ಒಡೆದು ಪುಂಡಾಟ ಮೆರೆಯುತ್ತಿರುವ ಪುಂಡರು. ಹವಾ ಮೇಟೈಂನ್ ಮಾಡ್ಬೇಕು ಎಂಬ ಹುಚ್ಚಿನಿಂದ ಹುಚ್ಚಾಟ ಮೆರೆದಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿಯ ವಾಲ್ಮೀಕಿನಗರ ಮತ್ತು ಎಪಿನಗರದ ಮುದ್ದಯ್ಯನಪಾಳ್ಯದಲ್ಲಿ ಕಾರ್ ಗ್ಲಾಸ್ ಒಡೆದು ಸುಮ್ಮನಾಗದ ಈ ಗ್ಯಾಂಗ್.. ಮಾದನಾಯಕನಹಳ್ಳಿಯ ಮಾಗಡಿ ರೋಡ್ ಲಿಮಿಟ್ಸ್ ನಲ್ಲಿ ಕ್ಯಾಂಟರ್ ನಲ್ಲಿ ಮಲಗಿದ್ದ ಚಾಲಕನ ಮೇಲೆ ಲಾಂಗ್ ಬೀಸಿ ಪರಾರಿಯಾಗಿದ್ದಾರೆ.
ಮೊದಲಿಗೆ ಲಾರಿ ಗ್ಲಾಸ್ ಹೊಡೆದಿರೊ ಈ ಗ್ಯಾಂಗ್.. ಚಾಲಕ ಮಲಗಿರೋದನ್ನ ಗಮನಿಸಿ ಹಣಕ್ಕಾಗಿ ಬೆದರಿಸಿದ್ದಾರೆ..
ಹಣ ತೆಗೆದು ಕೊಡುವಷ್ಟರಲ್ಲಿ ಲಾಂಗ್ ಬೀಸಿ ಕೈ ಕಟ್ ಮಾಡಿದ್ದಾರೆ. ಬಳಿಕ ಮೊಬೈಲ್ ಹಾಗು 5 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ…
ಆ ಬಳಿಕ ದೊಡ್ಡಬಳ್ಳಾಪುರದ ಬಳಿ ಕೂಡ ಲಾಂಗ್ ಬೀಸಿರೊ ಪುಂಡರು … ಸಿಕ್ಕ ಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್ ನಿಂದ ಬೆದರಿಸಿ ಹಣ ದರೋಡೆ ಮಾಡಿದ್ದಾರೆ.
ಇದೀಗ ಆರೋಪಿಗಳಿಗಾಗಿ ಎಪಿನಗರ, ಬ್ಯಾಡರಹಳ್ಳಿ, ಮಾದನಾಯಕನಹಳ್ಳಿ ಮತ್ತು ದೊಡ್ಡಬಳ್ಳಾಪುರ ಪೊಲೀಸ್ರಿಂದ ಹುಡುಕಾಟ ನಡೆಸಲಾಗುತ್ತಿದೆ.
ಬ್ಯಾಡರಹಳ್ಳಿ ಮತ್ತು ಅನ್ನಪೂರ್ಣೇಶ್ವರಿ ನಗರದಲ್ಲಿ ಕೇಸ್ ಗಳು ದಾಖಲಾಗಿದೆ. ಒಟ್ಟು ಹತ್ತಕ್ಕು ಹೆಚ್ಚು ಎಫ್ ಐ ಆರ್ ಗಳು ದಾಖಲಾಗಿವೆ.
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…