ಇಸ್ರೇಲ್ನ ಮೇಲೆ ಶನಿವಾರ ಬೆಳಗ್ಗೆ ಹಮಾಸ್ ಉಗ್ರರು ನಡೆಸಿದ ಭಯಾನಕ ರಾಕೆಟ್ ದಾಳಿ ನಡೆಸಿದೆ.
ರಾಕೆಟ್ ದಾಳಿಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಗಾಜಾದ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿದೆ.
ಇಸ್ರೇಲ್ ರಕ್ಷಣಾ ಪಡೆ (IDF) ಹಮಾಸ್ನ ಹಠಾತ್ ದಾಳಿಗೆ ಪ್ರತಿಕ್ರಿಯೆಯಾಗಿ ‘ಐರನ್ ಸ್ವೋರ್ಡ್ಸ್’ ನ್ನು ಪ್ರಾರಂಭಿಸಿದೆ ಎಂದು ತಿಳಿದುಬಂದಿದೆ. ವಾಯು, ಭೂಮಿ ಮತ್ತು ಸಮುದ್ರದಲ್ಲಿ ರಾಕೆಟ್ಗಳ ಸುರಿಮಳೆಗೆ ಜನರು ತತ್ತರಿಸಿಹೋಗುತ್ತಿದ್ದಾರೆ.
ಕೆಲವು ಭಯೋತ್ಪಾದಕರು ಪ್ಯಾರಾಗ್ಲೈಡರ್ ಬಳಸಿ ಗಡಿ ಪ್ರವೇಶಿಸಿದರೆ, ಕೆಲವು ಭಯೋತ್ಪಾದಕರು ರಸ್ತೆಯ ಮೂಲಕ ಇಸ್ರೇಲ್ಗೆ ಪ್ರವೇಶಿಸಿದ್ದಾರೆ ಮತ್ತು ಅವರು ಕಂಡವರನ್ನೆಲ್ಲ ಹೊಡೆದುರುಳಿಸಿದ್ದಾರೆ. ಈ ಹಠಾತ್ ದೊಡ್ಡ ಪ್ರಮಾಣದ ದಾಳಿಯ ನಂತರ, ಇಸ್ರೇಲ್ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡಲೇ ತುರ್ತು ಸಭೆ ಕರೆದಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…