ಇಸ್ರೇಲ್ನ ಮೇಲೆ ಶನಿವಾರ ಬೆಳಗ್ಗೆ ಹಮಾಸ್ ಉಗ್ರರು ನಡೆಸಿದ ಭಯಾನಕ ರಾಕೆಟ್ ದಾಳಿ ನಡೆಸಿದೆ.
ರಾಕೆಟ್ ದಾಳಿಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಗಾಜಾದ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿದೆ.
ಇಸ್ರೇಲ್ ರಕ್ಷಣಾ ಪಡೆ (IDF) ಹಮಾಸ್ನ ಹಠಾತ್ ದಾಳಿಗೆ ಪ್ರತಿಕ್ರಿಯೆಯಾಗಿ ‘ಐರನ್ ಸ್ವೋರ್ಡ್ಸ್’ ನ್ನು ಪ್ರಾರಂಭಿಸಿದೆ ಎಂದು ತಿಳಿದುಬಂದಿದೆ. ವಾಯು, ಭೂಮಿ ಮತ್ತು ಸಮುದ್ರದಲ್ಲಿ ರಾಕೆಟ್ಗಳ ಸುರಿಮಳೆಗೆ ಜನರು ತತ್ತರಿಸಿಹೋಗುತ್ತಿದ್ದಾರೆ.
ಕೆಲವು ಭಯೋತ್ಪಾದಕರು ಪ್ಯಾರಾಗ್ಲೈಡರ್ ಬಳಸಿ ಗಡಿ ಪ್ರವೇಶಿಸಿದರೆ, ಕೆಲವು ಭಯೋತ್ಪಾದಕರು ರಸ್ತೆಯ ಮೂಲಕ ಇಸ್ರೇಲ್ಗೆ ಪ್ರವೇಶಿಸಿದ್ದಾರೆ ಮತ್ತು ಅವರು ಕಂಡವರನ್ನೆಲ್ಲ ಹೊಡೆದುರುಳಿಸಿದ್ದಾರೆ. ಈ ಹಠಾತ್ ದೊಡ್ಡ ಪ್ರಮಾಣದ ದಾಳಿಯ ನಂತರ, ಇಸ್ರೇಲ್ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡಲೇ ತುರ್ತು ಸಭೆ ಕರೆದಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…