ಇಸ್ರೇಲ್ನ ಮೇಲೆ ಶನಿವಾರ ಬೆಳಗ್ಗೆ ಹಮಾಸ್ ಉಗ್ರರು ನಡೆಸಿದ ಭಯಾನಕ ರಾಕೆಟ್ ದಾಳಿ ನಡೆಸಿದೆ.
ರಾಕೆಟ್ ದಾಳಿಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಗಾಜಾದ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿದೆ.
ಇಸ್ರೇಲ್ ರಕ್ಷಣಾ ಪಡೆ (IDF) ಹಮಾಸ್ನ ಹಠಾತ್ ದಾಳಿಗೆ ಪ್ರತಿಕ್ರಿಯೆಯಾಗಿ ‘ಐರನ್ ಸ್ವೋರ್ಡ್ಸ್’ ನ್ನು ಪ್ರಾರಂಭಿಸಿದೆ ಎಂದು ತಿಳಿದುಬಂದಿದೆ. ವಾಯು, ಭೂಮಿ ಮತ್ತು ಸಮುದ್ರದಲ್ಲಿ ರಾಕೆಟ್ಗಳ ಸುರಿಮಳೆಗೆ ಜನರು ತತ್ತರಿಸಿಹೋಗುತ್ತಿದ್ದಾರೆ.
ಕೆಲವು ಭಯೋತ್ಪಾದಕರು ಪ್ಯಾರಾಗ್ಲೈಡರ್ ಬಳಸಿ ಗಡಿ ಪ್ರವೇಶಿಸಿದರೆ, ಕೆಲವು ಭಯೋತ್ಪಾದಕರು ರಸ್ತೆಯ ಮೂಲಕ ಇಸ್ರೇಲ್ಗೆ ಪ್ರವೇಶಿಸಿದ್ದಾರೆ ಮತ್ತು ಅವರು ಕಂಡವರನ್ನೆಲ್ಲ ಹೊಡೆದುರುಳಿಸಿದ್ದಾರೆ. ಈ ಹಠಾತ್ ದೊಡ್ಡ ಪ್ರಮಾಣದ ದಾಳಿಯ ನಂತರ, ಇಸ್ರೇಲ್ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡಲೇ ತುರ್ತು ಸಭೆ ಕರೆದಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…