ಇಸ್ರೇಲ್ನ ಮೇಲೆ ಶನಿವಾರ ಬೆಳಗ್ಗೆ ಹಮಾಸ್ ಉಗ್ರರು ನಡೆಸಿದ ಭಯಾನಕ ರಾಕೆಟ್ ದಾಳಿ ನಡೆಸಿದೆ.
ರಾಕೆಟ್ ದಾಳಿಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಗಾಜಾದ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿದೆ.
ಇಸ್ರೇಲ್ ರಕ್ಷಣಾ ಪಡೆ (IDF) ಹಮಾಸ್ನ ಹಠಾತ್ ದಾಳಿಗೆ ಪ್ರತಿಕ್ರಿಯೆಯಾಗಿ ‘ಐರನ್ ಸ್ವೋರ್ಡ್ಸ್’ ನ್ನು ಪ್ರಾರಂಭಿಸಿದೆ ಎಂದು ತಿಳಿದುಬಂದಿದೆ. ವಾಯು, ಭೂಮಿ ಮತ್ತು ಸಮುದ್ರದಲ್ಲಿ ರಾಕೆಟ್ಗಳ ಸುರಿಮಳೆಗೆ ಜನರು ತತ್ತರಿಸಿಹೋಗುತ್ತಿದ್ದಾರೆ.
ಕೆಲವು ಭಯೋತ್ಪಾದಕರು ಪ್ಯಾರಾಗ್ಲೈಡರ್ ಬಳಸಿ ಗಡಿ ಪ್ರವೇಶಿಸಿದರೆ, ಕೆಲವು ಭಯೋತ್ಪಾದಕರು ರಸ್ತೆಯ ಮೂಲಕ ಇಸ್ರೇಲ್ಗೆ ಪ್ರವೇಶಿಸಿದ್ದಾರೆ ಮತ್ತು ಅವರು ಕಂಡವರನ್ನೆಲ್ಲ ಹೊಡೆದುರುಳಿಸಿದ್ದಾರೆ. ಈ ಹಠಾತ್ ದೊಡ್ಡ ಪ್ರಮಾಣದ ದಾಳಿಯ ನಂತರ, ಇಸ್ರೇಲ್ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡಲೇ ತುರ್ತು ಸಭೆ ಕರೆದಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…