ಇಸ್ರೇಲ್ನ ಮೇಲೆ ಶನಿವಾರ ಬೆಳಗ್ಗೆ ಹಮಾಸ್ ಉಗ್ರರು ನಡೆಸಿದ ಭಯಾನಕ ರಾಕೆಟ್ ದಾಳಿ ನಡೆಸಿದೆ.
ರಾಕೆಟ್ ದಾಳಿಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಗಾಜಾದ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿದೆ.
ಇಸ್ರೇಲ್ ರಕ್ಷಣಾ ಪಡೆ (IDF) ಹಮಾಸ್ನ ಹಠಾತ್ ದಾಳಿಗೆ ಪ್ರತಿಕ್ರಿಯೆಯಾಗಿ ‘ಐರನ್ ಸ್ವೋರ್ಡ್ಸ್’ ನ್ನು ಪ್ರಾರಂಭಿಸಿದೆ ಎಂದು ತಿಳಿದುಬಂದಿದೆ. ವಾಯು, ಭೂಮಿ ಮತ್ತು ಸಮುದ್ರದಲ್ಲಿ ರಾಕೆಟ್ಗಳ ಸುರಿಮಳೆಗೆ ಜನರು ತತ್ತರಿಸಿಹೋಗುತ್ತಿದ್ದಾರೆ.
ಕೆಲವು ಭಯೋತ್ಪಾದಕರು ಪ್ಯಾರಾಗ್ಲೈಡರ್ ಬಳಸಿ ಗಡಿ ಪ್ರವೇಶಿಸಿದರೆ, ಕೆಲವು ಭಯೋತ್ಪಾದಕರು ರಸ್ತೆಯ ಮೂಲಕ ಇಸ್ರೇಲ್ಗೆ ಪ್ರವೇಶಿಸಿದ್ದಾರೆ ಮತ್ತು ಅವರು ಕಂಡವರನ್ನೆಲ್ಲ ಹೊಡೆದುರುಳಿಸಿದ್ದಾರೆ. ಈ ಹಠಾತ್ ದೊಡ್ಡ ಪ್ರಮಾಣದ ದಾಳಿಯ ನಂತರ, ಇಸ್ರೇಲ್ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡಲೇ ತುರ್ತು ಸಭೆ ಕರೆದಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…